Webdunia - Bharat's app for daily news and videos

Install App

ಮಂಗಳವಾರ ಆಂಜನೇಯ ಸ್ವಾಮಿಗೆ ಇದರಿಂದ ಪೂಜಿಸಿದರೆ ಕಾಡಲ್ಲ ಆರೋಗ್ಯ ಸಮಸ್ಯೆ

Webdunia
ಮಂಗಳವಾರ, 23 ಜುಲೈ 2019 (09:09 IST)
ಬೆಂಗಳೂರು : ಮನುಷ್ಯರೆಂದ ಮೇಲೆ ಸಾಮಾನ್ಯವಾಗಿ ಒಂದಲ್ಲ ಒಂದು ಆರೋಗ್ಯದ ಸಮಸ್ಯೆ ಕಾಡುತ್ತಿರುತ್ತದೆ. ಆದರೆ ಪದೇ ಪದೇ ಆರೋಗ್ಯ ಕೆಡುತ್ತಿದ್ದರೆ ಅಂತವರು ಮಂಗಳವಾರದಂದು ಆಂಜನೇಯ ಸ್ವಾಮಿಗೆ ಇದನ್ನು ಅರ್ಪಿಸಿ.




ಪ್ರತಿ ಮಂಗಳವಾರ ತಲೆಸ್ನಾನ ಮಾಡಿ ದೇವರ ಮನೆಯನ್ನು ಸ್ವಚ್ಛ ಮಾಡಿಕೊಳ್ಳಬೇಕು. ಮೊದಲಿಗೆ ವಿನಾಯಕನನ್ನು ಸ್ಮರಿಸಿದ ನಂತರ ಸೀತಾ ರಾಮ ಸಮೇತವಾಗಿ ಇರುವ ಆಂಜನೇಯ ಸ್ವಾಮಿ ಫೋಟೋಕ್ಕೆ ಕುಂಕುಮ ಅಥವಾ ಸಿಂಧೂರದಿಂದ ಬೊಟ್ಟು ಇಡಬೇಕು. ಸ್ವಾಮಿಗೆ 11 ಕೆಂಪು ಬಣ್ಣದ ಹೂವನ್ನು ಸಮರ್ಪಿಸಬೇಕು. ಎಳ್ಳೆಣ್ಣೆಯಿಂದ ದೀಪಾರಾಧನೆ ಮಾಡಬೇಕು. ನಂತರ ಸ್ವಾಮಿಗೆ ಹನುಮಾನ್ ಚಾಲೀಸವನ್ನು ಪಠಿಸುತ್ತ ಬಿಲ್ವ ಪತ್ರೆಯನ್ನು ಸಮರ್ಪಿಸಬೇಕು.


“ ಶ್ರೀ ರಾಮ ರಾಮ ರಾಮೇತಿ ರಮೇ ರಾಮ ಮನೋರಮೆ ಸಹಸ್ರ ನಾಮ ತತ್ತುಲ್ಯಂ ರಾಮ ನಾಮ ವರಾನನೆ”ಈ ಮಂತ್ರವನ್ನು ಪಠಿಸಿದ ನಂತರ ಬಾಳೆ ಹಣ್ಣನ್ನು ನೈವೇದ್ಯವಾಗಿ ಇಡಬೇಕು. ನಂತರ ಆರತಿ ಮಾಡಬೇಕು. ಹೀಗೆ ಹನ್ನೊಂದು ವಾರಗಳು ಹೀಗೆ ಬಿಲ್ವಪತ್ರೆಯಿಂದ ಪೂಜೆ ಮಾಡಿದರೆ ಆರೋಗ್ಯ ಚೇತರಿಕೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಮುಂದಿನ ಸುದ್ದಿ
Show comments