Webdunia - Bharat's app for daily news and videos

Install App

ಜ್ಯೋತಿಷ್ಯ ಪ್ರಕಾರ ಕೊರೋನಾ ಯಾವಾಗ ಹೋಗುತ್ತೆ?

Webdunia
ಭಾನುವಾರ, 9 ಮೇ 2021 (09:03 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಏನೇನೇ ಮಾಡಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರ ಜೊತೆಗೆ ಮೂರನೇ ಅಲೆಯ ಎಚ್ಚರಿಕೆಯೂ ಕೇಳಿಬಂದಿದೆ. ಹಾಗಿದ್ದರೆ ಜ್ಯೋತಿಷ್ಯ ಪ್ರಕಾರ ಕೊರೋನಾ ಯಾವಾಗ ಏರಿಕೆಯಾಗುತ್ತದೆ? ಯಾವಾಗ ಇಳಿಮುಖವಾಗಬಹುದು?


ಜೂನ್ ತಿಂಗಳ 20 ರ ನಂತರ ಗುರು ಗ್ರಹವು ಸಕ್ರಿಯವಾಗುವನು. ಈ ಸಮಯದಲ್ಲಿ ಮಹಾಮಾರಿ ರೋಗ ಕಡಿಮೆ ಆಗಬಹುದು. ನವಂಬರ್ ಬಳಿಕ ಮೂರನೇ ಅಲೆ ಶುರುವಾಗುವ ಸಾಧ‍್ಯತೆಯಿದೆ. ಈ ಸಮಯದಲ್ಲಿ ಗುರು ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶ ಮಾಡಲಿದ್ದಾನೆ.

ಮೂರನೇ ಅಲೆ ಏಪ್ರಿಲ್ ತಿಂಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಶನೈಶ್ಚರ ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶ ಮಾಡುವನು. ಅಲ್ಲಿಯವರೆಗೆ ಮೂರನೇ ಅಲೆ ಹೋಗಲ್ಲ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಾನಸಿಕ ನೆಮ್ಮದಿಗಾಗಿ ಈ ಕಿರು ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ

ಶುಕ್ರವಾರ ಈ ಲಕ್ಷ್ಮೀ ಸ್ತೋತ್ರ ಪಠಿಸಿ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments