ಈ ದಿನ ಸಾಲ ಕೊಡುವುದು, ತರುವುದು ಮಾಡಲೇಬಾರದು!

Webdunia
ಮಂಗಳವಾರ, 7 ಮೇ 2019 (07:13 IST)
ಬೆಂಗಳೂರು: ಕೆಲವೊಂದು ಒಳ್ಳೆ ಕೆಲಸಗಳಿಗೆ ಒಳ್ಳೆಯ ಮುಹೂರ್ತ ಎಂದಿದೆ. ಯಾವುದೇ ಕೆಲಸ ಮಾಡುವುದಿದ್ದರೂ ಒಳ್ಳೆಯ ಮುಹೂರ್ತದಲ್ಲಿ ಮಾಡಿದರೆ ಅದು  ನಮ್ಮ ಕೈಗೂಡುತ್ತದೆ.


ಹಾಗೆಯೇ ಸಾಲ ಕೊಡಲು, ತರಲೂ ಒಳ್ಳೆಯ ದಿನ ನೋಡಿ ಮಾಡುವುದು ಒಳ್ಳೆಯದು. ಇಲ್ಲವಾದರೆ ಕೊಟ್ಟ ಸಾಲ ಮರಳಿ ಬಾರದೇ ಇರಬಹುದು ಅಥವಾ ನಮಗೆ ಸಾಲ ತೀರಿಸಲು ಕಷ್ಟವಾಗಬಹುದು.

ಶಾಸ್ತ್ರಗಳ ಪ್ರಕಾರ ಭಾನುವಾರ, ಮಂಗಳವಾರ, ಸಂಕ್ರಮಣ ಸಮಯದಲ್ಲಿ ಅಥವಾ ಚತುರ್ದಶಿ, ಅಮವಾಸ್ಯೆ ತಿಥಿ ಇರುವಾಗ ಹಸ್ತಾ ನಕ್ಷತ್ರ ಇದ್ದರೆ  ಮತ್ತು ಗ್ರಹಣ ಸಮಯದಲ್ಲಿ ಸಾಲದ ವ್ಯವಹಾರ ಮಾಡುವುದು ನಿಷಿದ್ಧವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments