ಕಣ್ಣಿಗೆ ಸಂಬಂಧಿಸಿದ ದೋಷವಿದ್ದರೆ ಈ ಸ್ತೋತ್ರ ಪಾರಾಯಣ ಮಾಡಿ

Webdunia
ಭಾನುವಾರ, 8 ಡಿಸೆಂಬರ್ 2019 (09:02 IST)
ಬೆಂಗಳೂರು:  ಕಣ್ಣಿನ ದೋಷದಿಂದ ಬಳಲುತ್ತಿರುವವರು, ಸರ್ಪದೋಷ, ಕುಜದೋಷ ಮುಂತಾದ ದೋಷಗಳಿಂದ ಸಮಸ್ಯೆಗೀಡಾದವರು ಪ್ರತಿನಿತ್ಯ ಗರುಡ ದೇವರ ಅಷ್ಟೋತ್ತರ ಮಾಡಿದರೆ ಒಳ್ಳೆಯದು.


ಅದೇ ರೀತಿ ಮನಸ್ಸಿನಲ್ಲಿ ನೋವು, ಅಸಮಾಧಾನ ಇದ್ದರೆ, ಕಾಳದೋಷ, ಸರ್ಪದೋಷ ಇತ್ಯಾದಿ ಸರ್ವ ಸರ್ಪ ದೋಷಗಳ ನಿವಾರಣೆಗೆ, ಸರ್ಪಸುತ್ತು ಕಡಿಮೆಯಾಗಲು, ದೈವ ದೋಷ, ಆಶ್ಲೇಷ ದೋಷ, ಸರ್ಪಸಂಸ್ಕಾರ ಮಾಡಿಯೂ ದೋಷ ಪರಿಹಾರವಾಗದೇ ಇದ್ದವರು, ದಾಂಪತ್ಯ ಕಲಹ, ಮಕ್ಕಳ ಅನಾರೋಗ್ಯ ಸಮಸ್ಯೆ ಇತ್ಯಾದಿ ಸಮಸ್ಯೆಗಳಿಗೆ ಪ್ರತಿನಿತ್ಯ ಗರುಡ ಅಷ್ಟೋತ್ತರ ಪಾರಾಯಣ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments