ಕಣ್ಣಿಗೆ ಸಂಬಂಧಿಸಿದ ದೋಷವಿದ್ದರೆ ಈ ಸ್ತೋತ್ರ ಪಾರಾಯಣ ಮಾಡಿ

Webdunia
ಭಾನುವಾರ, 8 ಡಿಸೆಂಬರ್ 2019 (09:02 IST)
ಬೆಂಗಳೂರು:  ಕಣ್ಣಿನ ದೋಷದಿಂದ ಬಳಲುತ್ತಿರುವವರು, ಸರ್ಪದೋಷ, ಕುಜದೋಷ ಮುಂತಾದ ದೋಷಗಳಿಂದ ಸಮಸ್ಯೆಗೀಡಾದವರು ಪ್ರತಿನಿತ್ಯ ಗರುಡ ದೇವರ ಅಷ್ಟೋತ್ತರ ಮಾಡಿದರೆ ಒಳ್ಳೆಯದು.


ಅದೇ ರೀತಿ ಮನಸ್ಸಿನಲ್ಲಿ ನೋವು, ಅಸಮಾಧಾನ ಇದ್ದರೆ, ಕಾಳದೋಷ, ಸರ್ಪದೋಷ ಇತ್ಯಾದಿ ಸರ್ವ ಸರ್ಪ ದೋಷಗಳ ನಿವಾರಣೆಗೆ, ಸರ್ಪಸುತ್ತು ಕಡಿಮೆಯಾಗಲು, ದೈವ ದೋಷ, ಆಶ್ಲೇಷ ದೋಷ, ಸರ್ಪಸಂಸ್ಕಾರ ಮಾಡಿಯೂ ದೋಷ ಪರಿಹಾರವಾಗದೇ ಇದ್ದವರು, ದಾಂಪತ್ಯ ಕಲಹ, ಮಕ್ಕಳ ಅನಾರೋಗ್ಯ ಸಮಸ್ಯೆ ಇತ್ಯಾದಿ ಸಮಸ್ಯೆಗಳಿಗೆ ಪ್ರತಿನಿತ್ಯ ಗರುಡ ಅಷ್ಟೋತ್ತರ ಪಾರಾಯಣ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ದುರ್ಗಾ ದೇವಿಯ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments