Webdunia - Bharat's app for daily news and videos

Install App

ಬ್ರಾಹ್ಮಿ ಮುಹೂರ್ತದಲ್ಲಿ ಶಿವ ಸಹಸ್ರನಾಮ ಹೇಳುವುದರ ಲಾಭವೇನು ಗೊತ್ತಾ?

Webdunia
ಬುಧವಾರ, 30 ಜನವರಿ 2019 (09:12 IST)
ಬೆಂಗಳೂರು: ಜೀವನದಲ್ಲಿ ಸೋತು ನಿರಾಶೆ ಅನುಭವಿಸಿದವರಿಗೆ ಹೊಸ ಚೈತನ್ಯ ಒದಗಿಸುವವನು ಭಗವಾನ್ ಶಿವ. ಶಿವನ ಸಹಸ್ರನಾಮ ನಮ್ಮಲ್ಲಿ ಎಂತಹಾ ಬದಲಾವಣೆ ತರುತ್ತದೆ ಎಂದು ನೀವು ತಿಳಿದುಕೊಳ್ಳಲೇಬೇಕು.


ಶಿವನ ಸಹಸ್ರ ಹೆಸರುಗಳನ್ನು ಜಪಿಸಿ ಸ್ವತಃ ಮಹಾವಿಷ್ಣುವಿಗೆ ಶತ್ರುಗಳ ನಾಶ ಮಾಡುವ ಶಕ್ತಿ ಬಂದಿತ್ತಂತೆ. ಹೀಗಾಗಿ ಶಿವ ಸಹಸ್ರನಾಮ ಎನ್ನುವುದು ಜೀವನದಲ್ಲಿ ಹೊಸ ಚೈತನ್ಯ, ಗೆಲುವು ಮೂಡಿಸಲು ಶಕ್ತಿಯಾಗಿ ಕೆಲಸ ಮಾಡುತ್ತದೆ ಎಂಬ ನಂಬಿಕೆಯಿದೆ.

ಪ್ರತಿನಿತ್ಯ ಮೂರು ಬಾರಿ ಅಥವಾ ಬೆಳಿಗ್ಗಿನ ಜಾವ ಶಿವ ಸಹಸ್ರ ನಾಮವನ್ನು ಜಪಿಸುವುದರಿಂದ ಮನೆಯ ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗಿ ಜಯ ಸಿಗುತ್ತದೆ ಎಂಬ ನಂಬಿಕೆಯಿದೆ. ಅಷ್ಟೇ ಅಲ್ಲದೆ, ಇದು ಜೀವನದಲ್ಲಿ ಹೊಸ ಚೈತನ್ಯ ತುಂಬಿ ನಮ್ಮಲ್ಲಿ ಸಕಾರಾತ್ಮಕ ಚಿಂತನೆ ಮೂಡಲು ಕಾರಣವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments