Webdunia - Bharat's app for daily news and videos

Install App

ವಿಷ್ಣು ಸಹಸ್ರನಾಮವನ್ನು ಹನ್ನೊಂದು ದಿನ ಪಾರಾಯಣ ಮಾಡಿದರೆ ಏನಾಗುತ್ತದೆ ಗೊತ್ತಾ?

Webdunia
ಬುಧವಾರ, 8 ಮೇ 2019 (07:04 IST)
ಬೆಂಗಳೂರು: ಶ್ರೀಮನ್ನಾರಾಯಣನ ಅತೀ ಶ್ರೇಷ್ಠ ಸ್ತೋತ್ರಗಳಲ್ಲಿ ವಿಷ್ಣು ಸಹಸ್ರನಾಮವೂ ಒಂದು. ಈ ಸ್ತೋತ್ರವನ್ನು ನಿತ್ಯ ಪಠಣ ಮಾಡುವುದರಿಂದ ಧೈರ್ಯ, ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.


ಈ ವಿಷ್ಣು ಸಹಸ್ರನಾಮಾಳಿಯನ್ನು ಹನ್ನೊಂದು ದಿನ 11 ಬಾರಿ ಪಾರಾಯಣ ಮಾಡುವುದರಿಂದ ಧರ್ಮ, ಭಕ್ತಿ, ಜ್ಞಾನ, ಪ್ರಜ್ಞೆ, ಮೇಧಾಶಕ್ತಿ, ಧೃತಿ,ಸ್ಥಿತಿ, ಬಲ, ಶ್ರವಣ, ಮನನ, ಮತ್ತು ಮನಶ್ಶಾಂತಿ ಲಭ್ಯವಾಗುತ್ತದೆ.

ವಿಷ್ಣು ಸಹಸ್ರನಾಮ ಪಾರಾಯಣ ಮಾಡುವವರ ಮನೆ ಪಾವನವಾಗಿರುತ್ತದೆ. ಅಂತಹ ಮನೆಯಲ್ಲಿ ದುಷ್ಟ ಶಕ್ತಿಗಳು ಬರುವುದಿಲ್ಲ. ಅಲ್ಲಿ ಅಷ್ಟೈಶ್ವರ್ಯಗಳೂ ಸಿದ್ಧಿಸಿರುತ್ತವೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments