Webdunia - Bharat's app for daily news and videos

Install App

ದಿನಕ್ಕೊಂದು ದಾನ: ವಸ್ತ್ರ ದಾನ ಮಾಡಿದರೆ ಏನು ಫಲ?

Webdunia
ಶನಿವಾರ, 20 ಏಪ್ರಿಲ್ 2019 (06:04 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ವಸ್ತ್ರಲಕ್ಷ್ಮೀ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ವಸ್ತ್ರಲಕ್ಷ್ಮೀ ದಾನ: ಸುಮಂಗಲಿಯರು ಪ್ರತ್ಯಕ್ಷ ಸ್ತ್ರೀ ದೇವತೆಗಳ ಸ್ವರೂಪ ಹಾಗೂ ಕುಲದೇವತೆಯ ಸ್ವರೂಪ. ಆದಿ ಶಕ್ತಿಯ ಸ್ವರೂಪ ಎಂದು ತಿಳಿದು ಬಾಗಿನ ಕೊಡುವಾಗ ವಸ್ತ್ರದಾನ ಮಾಡಬೇಕು.

ಹೀಗೆ ಮಾಡುವುದರಿಂದ ವಸ್ತ್ರ ದಾರಿದ್ರ್ಯ ನಿವಾರಣೆಯಾಗುತ್ತದೆ. ಕುಲದೇವತೆ ತೃಪ್ತಿಯಾಗುತ್ತಾರೆ. ಸುಮಂಗಲೀ ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿನ ಸ್ತ್ರೀ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ