Webdunia - Bharat's app for daily news and videos

Install App

ದಿನಕ್ಕೊಂದು ದಾನ: ಕಾಡಿಗೆ ಮತ್ತು ಉದ್ದಿನ ಬೇಳೆ ದಾನ ಮಾಡಿದರೆ ಏನು ಫಲ?

Webdunia
ಶನಿವಾರ, 13 ಏಪ್ರಿಲ್ 2019 (08:39 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಕಾಡಿಗೆ ಮತ್ತು ಉದ್ದಿನಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಕಾಡಿಗೆ: ದೃಷ್ಟಿ ಆಗೋದು, ಕಣ್ಣಿನ ಕೆಳಗೆ ಕಪ್ಪಗಾಗೋದು ಆಗುತ್ತಿದ್ದರೆ ಕಾಡಿಗೆ ದಾನ ಮಾಡುವುದು ಉತ್ತಮ. ಹಾಗೆಯೇ ಕಾಡಿಗೆ ದಾನ ಮಾಡುವುದರಿಂದ ಸ್ತ್ರೀ ತತ್ವ ಹೆಚ್ಚಾಗುತ್ತದೆ.

ಉದ್ದಿನಬೇಳೆ: ಉದ್ದಿನಬೇಳೆ ದಾನ ಮಾಡುವುದರಿಂದ ಪಿತೃ ಶಾಪ ನಿವಾರಣೆಯಾಗುತ್ತದೆ. ಅಪಮೃತ್ಯುಗಳು ನಿವಾರಣೆಯಾಗುತ್ತದೆ. ಅಗೋಚರ ರೋಗಗಳು, ಸರ್ವ ವಿಧದ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ