ದಿನಕ್ಕೊಂದು ದಾನ: ವೀಳ್ಯದೆಲೆ, ಅಡಿಕೆ ದಾನ ಮಾಡಿದರೆ ಏನು ಫಲ?

Webdunia
ಮಂಗಳವಾರ, 16 ಏಪ್ರಿಲ್ 2019 (06:52 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ವೀಳ್ಯದೆಲೆ ಮತ್ತು ಅಡಿಕೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ವೀಳ್ಯದೆಲೆ: ವೀಳ್ಯದೆಲೆ ದೇವತೆ ಧನಲಕ್ಷ್ಮೀ. ತಾಂಬೂಲ ದಾನವನ್ನು ಮಾಡುವುದರಿಂದ ಲಕ್ಷ್ಮೀ ಅನುಗ್ರಹ ಪ್ರಾಪ್ತಿಯಾಗುಗತ್ತದೆ. ಹಣದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅಡಿಕೆ: ಅಡಿಕೆಗೆ ಸಂಸ್ಕೃತದಲ್ಲಿ ಪೂಗೀಫಲ ಎಂದು ಹೆಸರು. ಅಡಿಕೆಗೆ ಅಭಿಮಾನ ದೇವತೆ ಇಷ್ಟಲಕ್ಷ್ಮೀ. ಯಾರು ವೀಳ್ಯದೆಲೆ-ಅಡಿಕೆ ತಾಂಬೂಲವನ್ನು ಪ್ರತಿದಿನ ಹಾಕಿಕೊಳ್ಳುತ್ತಾರೋ ಅವರ ಇಷ್ಟಾರ್ಥಗಳು ನೆರವೇರುತ್ತದೆ. ಬರೀ ಅಡಿಕೆಯನ್ನು ತಿಂದರೆ ಬ್ರಹ್ಮ ಹತ್ಯಾ ದೋಷ ಬರುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದರೆ ಯಾವ ಬಟ್ಟೆ ಧರಿಸಬೇಕು

ಶತ್ರು ಭಯ ನಾಶಕ್ಕಾಗಿ ಕಾಳಿ ದೇವಿಯ ಈ ಮಂತ್ರವನ್ನು ಪಠಿಸಿ

ಚಂದ್ರಗ್ರಹ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಸೋಮವಾರ ಶಂಕರಾಚಾರ್ಯ ವಿರಚಿತ ಈ ಶಿವ ಸ್ತೋತ್ರವನ್ನು ಓದಿ

ಶನಿ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಮುಂದಿನ ಸುದ್ದಿ
Show comments