Webdunia - Bharat's app for daily news and videos

Install App

ದಿನಕ್ಕೊಂದು ದಾನ: ವೀಳ್ಯದೆಲೆ, ಅಡಿಕೆ ದಾನ ಮಾಡಿದರೆ ಏನು ಫಲ?

Webdunia
ಮಂಗಳವಾರ, 16 ಏಪ್ರಿಲ್ 2019 (06:52 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ವೀಳ್ಯದೆಲೆ ಮತ್ತು ಅಡಿಕೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ವೀಳ್ಯದೆಲೆ: ವೀಳ್ಯದೆಲೆ ದೇವತೆ ಧನಲಕ್ಷ್ಮೀ. ತಾಂಬೂಲ ದಾನವನ್ನು ಮಾಡುವುದರಿಂದ ಲಕ್ಷ್ಮೀ ಅನುಗ್ರಹ ಪ್ರಾಪ್ತಿಯಾಗುಗತ್ತದೆ. ಹಣದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅಡಿಕೆ: ಅಡಿಕೆಗೆ ಸಂಸ್ಕೃತದಲ್ಲಿ ಪೂಗೀಫಲ ಎಂದು ಹೆಸರು. ಅಡಿಕೆಗೆ ಅಭಿಮಾನ ದೇವತೆ ಇಷ್ಟಲಕ್ಷ್ಮೀ. ಯಾರು ವೀಳ್ಯದೆಲೆ-ಅಡಿಕೆ ತಾಂಬೂಲವನ್ನು ಪ್ರತಿದಿನ ಹಾಕಿಕೊಳ್ಳುತ್ತಾರೋ ಅವರ ಇಷ್ಟಾರ್ಥಗಳು ನೆರವೇರುತ್ತದೆ. ಬರೀ ಅಡಿಕೆಯನ್ನು ತಿಂದರೆ ಬ್ರಹ್ಮ ಹತ್ಯಾ ದೋಷ ಬರುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸಿಂಪಲ್ ಆಗಿ ಭೀಮನ ಅಮವಾಸ್ಯೆ ಪೂಜೆ ಮಾಡುವುದು ಹೇಗೆ

ಮಂಗಳವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶಿವ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ ತಪ್ಪದೇ ಓದಿ

ಮಾನಸಿಕ ನೆಮ್ಮದಿಗಾಗಿ ಈ ಕಿರು ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments