ಮಾನಸಿಕ ಒತ್ತಡ ನಿವಾರಿಸಲು ಈ ಸ್ತೋತ್ರ ಹೇಳಿ

Webdunia
ಬುಧವಾರ, 7 ಆಗಸ್ಟ್ 2019 (09:01 IST)
ಬೆಂಗಳೂರು: ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡದಿಂದ ಪಾರಾಗಲು ಸ್ತೋತ್ರ, ಮಂತ್ರ ಪಠಣ ಮಾಡಿದರೆ ಉತ್ತಮ.


ನಿಯಮಿತವಾಗಿ ಸ್ತೋತ್ರ ಪಠಿಸುತ್ತಿದ್ದರೆ ಮೆದುಳು ಮತ್ತು ದೇಹಕ್ಕೆ ಆಗಿದ್ದ ಘಾಸಿ ಕಡಿಮೆಯಾಗುವುದು. ಸ್ತೋತ್ರ ಪಠಿಸುವಾಗ ಮೆದುಳಿಗೆ ಲಭ್ಯವಾಗುವ ಕಂಪನಗಳು ಸಕಾರಾತ್ಮಕ ಭಾವನೆಯನ್ನು ಬಡಿದೆಬ್ಬಿಸುತ್ತವೆ.

ಈ ಕಂಪನಗಳಿಂದ ಬಿಡುಗಡೆಯಾಗುವ ಹಾರ್ಮೋನ್ ಗಳ ಪ್ರಭಾವದಿಂದ ಖಿನ್ನತೆ, ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments