Webdunia - Bharat's app for daily news and videos

Install App

ಮಾನಸಿಕ ಒತ್ತಡ ನಿವಾರಿಸಲು ಈ ಸ್ತೋತ್ರ ಹೇಳಿ

Webdunia
ಬುಧವಾರ, 7 ಆಗಸ್ಟ್ 2019 (09:01 IST)
ಬೆಂಗಳೂರು: ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡದಿಂದ ಪಾರಾಗಲು ಸ್ತೋತ್ರ, ಮಂತ್ರ ಪಠಣ ಮಾಡಿದರೆ ಉತ್ತಮ.


ನಿಯಮಿತವಾಗಿ ಸ್ತೋತ್ರ ಪಠಿಸುತ್ತಿದ್ದರೆ ಮೆದುಳು ಮತ್ತು ದೇಹಕ್ಕೆ ಆಗಿದ್ದ ಘಾಸಿ ಕಡಿಮೆಯಾಗುವುದು. ಸ್ತೋತ್ರ ಪಠಿಸುವಾಗ ಮೆದುಳಿಗೆ ಲಭ್ಯವಾಗುವ ಕಂಪನಗಳು ಸಕಾರಾತ್ಮಕ ಭಾವನೆಯನ್ನು ಬಡಿದೆಬ್ಬಿಸುತ್ತವೆ.

ಈ ಕಂಪನಗಳಿಂದ ಬಿಡುಗಡೆಯಾಗುವ ಹಾರ್ಮೋನ್ ಗಳ ಪ್ರಭಾವದಿಂದ ಖಿನ್ನತೆ, ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶ್ರೀ ಪಾಂಡುರಂಗ ಅಷ್ಟಕಂ ಸ್ತೋತ್ರಂ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments