Webdunia - Bharat's app for daily news and videos

Install App

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

Krishnaveni K
ಗುರುವಾರ, 14 ನವೆಂಬರ್ 2024 (08:37 IST)
ಬೆಂಗಳೂರು: ಗುರುವಾರ ಮಹಾವಿಷ್ಣುವಿಗೆ ವಿಶೇಷವಾದ ದಿನ. ಈ ದಿನ ಮಹಾವಿಷ್ಣುವಿನ ಈ ಒಂದು ಮಂತ್ರವನ್ನು 21 ಬಾರಿ ಪಠಿಸುವುದರಿಂದ ನಿಮ್ಮ ಸಕಲ ಸಂಕಷ್ಟಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.

ತ್ರಿಮೂರ್ತಿಗಳಲ್ಲಿ ಮಹಾವಿಷ್ಣುವು ಲೋಕಪರಿಪಾಲಕ. ಆತನನ್ನು ಆರಾಧಿಸುವುದರಿಂದ ಮನಸ್ಸಿಗೆ ಆನಂದ ಸಿಗುವುದು. ಜೊತೆಗೆ ಆಂತರಿಕ ದುಃಖಗಳು ನಿವಾರಣೆಯಾಗಿ ನೆಮ್ಮದಿ ಕಾಣುತ್ತೀರಿ. ಅದರಲ್ಲೂ ವಿಶೇಷವಾಗಿ ಗುರುವಾರ ಮಹಾವಿಷ್ಣುವನ್ನು ಪೂಜೆ ಮಾಡುವುದರಿಂದ ಸಂಪತ್ತೂ ವೃದ್ಧಿಯಾಗುತ್ತದೆ.

‘ಓಂ ನಮೋಃ ನಾರಾಯಣಾಯ’

ಇದು ಮಹಾವಿಷ್ಣುವಿನ ಮೂಲಮಂತ್ರವಾಗಿದೆ. ಇದು ಅತ್ಯಂತ ಪ್ರಭಾವಶಾಲೀ ಮಂತ್ರವಾಗಿದ್ದು ಇದನ್ನು ಪ್ರತೀ ಗುರುವಾರಗಳಂದು 21 ಬಾರಿ ಪಠಿಸುತ್ತಾ ಬನ್ನಿ. ಇದರಿಂದ ನಿಮ್ಮ ಜೀವನದಲ್ಲಿ ಗಮನಾರ್ಹ ಬದಲಾವಣೆಗಳನ್ನು ಕಾಣುತ್ತೀರಿ. ಅಷ್ಟೇ ಅಲ್ಲದೆ ದೈಹಿಕ ಬಾಧೆಗಳೂ ನಿವಾರಣೆಯಾಗುವುದು.
 
ನಾರಾಯಣ ಎಂಬ ಒಂದು ಶಬ್ಧದಲ್ಲಿ ಇಡೀ ಬ್ರಹ್ಮಾಂಡವೇ ಅಡಕವಾಗಿದೆ. ಮಹಾವಿಷ್ಣುವಿನ ಮಂತ್ರ ಚಿಕ್ಕದಾಗಿದ್ದರೂ ಅತ್ಯಂತ ಪ್ರಭಾವಶಾಲಿಯಾಗಿದೆ. ಸರ್ವರಲ್ಲಿ ನೆಲೆಯಾಗಿರುವ ಮಹಾವಿಷ್ಣುವಿಗೆ ನನ್ನ ನಮಸ್ಕಾರ ಎಂಬುದು ಈ ಮಂತ್ರದ ಅರ್ಥವಾಗಿದೆ. ಹೀಗಾಗಿ ತಪ್ಪದೇ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments