Webdunia - Bharat's app for daily news and videos

Install App

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

Krishnaveni K
ಗುರುವಾರ, 14 ನವೆಂಬರ್ 2024 (08:37 IST)
ಬೆಂಗಳೂರು: ಗುರುವಾರ ಮಹಾವಿಷ್ಣುವಿಗೆ ವಿಶೇಷವಾದ ದಿನ. ಈ ದಿನ ಮಹಾವಿಷ್ಣುವಿನ ಈ ಒಂದು ಮಂತ್ರವನ್ನು 21 ಬಾರಿ ಪಠಿಸುವುದರಿಂದ ನಿಮ್ಮ ಸಕಲ ಸಂಕಷ್ಟಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.

ತ್ರಿಮೂರ್ತಿಗಳಲ್ಲಿ ಮಹಾವಿಷ್ಣುವು ಲೋಕಪರಿಪಾಲಕ. ಆತನನ್ನು ಆರಾಧಿಸುವುದರಿಂದ ಮನಸ್ಸಿಗೆ ಆನಂದ ಸಿಗುವುದು. ಜೊತೆಗೆ ಆಂತರಿಕ ದುಃಖಗಳು ನಿವಾರಣೆಯಾಗಿ ನೆಮ್ಮದಿ ಕಾಣುತ್ತೀರಿ. ಅದರಲ್ಲೂ ವಿಶೇಷವಾಗಿ ಗುರುವಾರ ಮಹಾವಿಷ್ಣುವನ್ನು ಪೂಜೆ ಮಾಡುವುದರಿಂದ ಸಂಪತ್ತೂ ವೃದ್ಧಿಯಾಗುತ್ತದೆ.

‘ಓಂ ನಮೋಃ ನಾರಾಯಣಾಯ’

ಇದು ಮಹಾವಿಷ್ಣುವಿನ ಮೂಲಮಂತ್ರವಾಗಿದೆ. ಇದು ಅತ್ಯಂತ ಪ್ರಭಾವಶಾಲೀ ಮಂತ್ರವಾಗಿದ್ದು ಇದನ್ನು ಪ್ರತೀ ಗುರುವಾರಗಳಂದು 21 ಬಾರಿ ಪಠಿಸುತ್ತಾ ಬನ್ನಿ. ಇದರಿಂದ ನಿಮ್ಮ ಜೀವನದಲ್ಲಿ ಗಮನಾರ್ಹ ಬದಲಾವಣೆಗಳನ್ನು ಕಾಣುತ್ತೀರಿ. ಅಷ್ಟೇ ಅಲ್ಲದೆ ದೈಹಿಕ ಬಾಧೆಗಳೂ ನಿವಾರಣೆಯಾಗುವುದು.
 
ನಾರಾಯಣ ಎಂಬ ಒಂದು ಶಬ್ಧದಲ್ಲಿ ಇಡೀ ಬ್ರಹ್ಮಾಂಡವೇ ಅಡಕವಾಗಿದೆ. ಮಹಾವಿಷ್ಣುವಿನ ಮಂತ್ರ ಚಿಕ್ಕದಾಗಿದ್ದರೂ ಅತ್ಯಂತ ಪ್ರಭಾವಶಾಲಿಯಾಗಿದೆ. ಸರ್ವರಲ್ಲಿ ನೆಲೆಯಾಗಿರುವ ಮಹಾವಿಷ್ಣುವಿಗೆ ನನ್ನ ನಮಸ್ಕಾರ ಎಂಬುದು ಈ ಮಂತ್ರದ ಅರ್ಥವಾಗಿದೆ. ಹೀಗಾಗಿ ತಪ್ಪದೇ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments