ಯುಗಾದಿ ದಿನ ಎಣ್ಣೆ ಸ್ನಾನ ಮಾಡಿದರೆ ಏನಾಗುತ್ತದೆ ಗೊತ್ತಾ?

Webdunia
ಶನಿವಾರ, 6 ಏಪ್ರಿಲ್ 2019 (08:52 IST)
ಬೆಂಗಳೂರು: ದೀಪಾವಳಿ ಇರಲಿ, ಯುಗಾದಿ ಇರಲಿ ಹಬ್ಬದ ದಿನಗಳಂದು ಎಣ್ಣೆ ಸ್ನಾನ ಮಾಡುವ ಪದ್ಧತಿಯಿದೆ. ಹಾಗೆ ಮಾಡುವಾಗ ಈ ಒಂದು ಆಚರಣೆಯನ್ನು ತಪ್ಪದೇ ಮಾಡಿ.


ಪುರಾಣಗಳ ಪ್ರಕಾರ ಅಶ್ವತ್ಥಾಮ, ಬಲೀಂದ್ರ, ವೇದ ವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ ಮತ್ತು ಪರಶುರಾಮ ಏಳು ಚಿರಂಜೀವಿಗಳಿದ್ದಾರೆ.

ಹಬ್ಬದ ದಿನಗಳಂದು ಈ ಏಳು ಚಿರಂಜೀವಿಗಳನ್ನು ಶ್ಲೋಕದ ರೂಪದಲ್ಲಿ ನೆನೆಸಿಕೊಂಡು ಎಣ್ಣೆ ಸ್ನಾನ ಮಾಡುವುದರಿಂದ ದೀರ್ಘ ಆಯುಷ್ಯ ಪಡೆಯಬಹುದು. ಆ ಶ್ಲೋಕ ಹೀಗಿದೆ.

ಅಶ್ವತ್ಥಾಮೋ ಬಲಿರ್ವ್ಯಾಸೋ
ಹನೂಮಾಶ್ಚ ವಿಭೀಷಣಃ
ಕೃಪಃ ಪರಶುರಾಮಶ್ಚ ಸಪ್ತೇತೇಃ
 ಚಿರಂಜೀವಿನಃ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನೀವು ಮಾಡುವ ಈ ತಪ್ಪುಗಳು ಶಿವನ ಕೋಪಕ್ಕೆ ಕಾರಣವಾಗಬಹುದು

ಸೋಮವಾರ ಶಿವನ ಈ ಸ್ತೋತ್ರವನ್ನು ತಪ್ಪದೇ ಓದಿ

ಸೂರ್ಯಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ದೋಷ ಯಾಕೆ ಅಥವಾ ಯಾವಾಗ ಬರುತ್ತದೆ ಎಂದು ನಿಮಗೆ ಗೊತ್ತಾ

ತುಳಸಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮುಂದಿನ ಸುದ್ದಿ
Show comments