ಕುಂಕುಮ ಧಾರಣೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

Webdunia
ಮಂಗಳವಾರ, 6 ಆಗಸ್ಟ್ 2019 (09:05 IST)
ಬೆಂಗಳೂರು: ಕುಂಕುಮ ಧರಿಸುವುದು ಹಿಂದೂ ಸಂಪ್ರದಾಯ. ಮಹಿಳೆಯರಿರಲಿ ಪುರುಷರಿರಲಿ ಕುಂಕುಮ ಧರಿಸುವಾಗ ಈ ಮಂತ್ರ ಹೇಳಿಕೊಂಡು ಕುಂಕುಮ ಧರಿಸಿದರೆ ಶುಭ ಫಲ ಸಿಗುತ್ತದೆ ಎಂಬ ನಂಬಿಕೆಯಿದೆ. ಅದು ಯಾವ ಮಂತ್ರ? ಇಲ್ಲಿ ನೋಡಿ.


ಹಣೆಗೆ ಕುಂಕುಮ ಧಾರಣೆ ಮಾಡುವಾಗ ಈ ಮಂತ್ರವನ್ನು ತಪ್ಪದೇ ಉಚ್ಚರಿಸಿ. ಇದರಿಂದ ನಿಮಗೆ ಶಾಂತಿ ನೆಮ್ಮದಿ ಸಿಗುತ್ತದೆ.

ಕುಂಕುಮಂ ಶೋಭನಂ ದಿವ್ಯಂ’ಸರ್ವದಾ ಮಂಗಳ ಪ್ರದಂ
ಧಾರಣೇನಾಸ್ಯ ಶುಭದಂ ಶಾಂತಿರಸ್ತು ಸದಾಮಮ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments