ಕುಂಕುಮ ಧಾರಣೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

Webdunia
ಮಂಗಳವಾರ, 6 ಆಗಸ್ಟ್ 2019 (09:05 IST)
ಬೆಂಗಳೂರು: ಕುಂಕುಮ ಧರಿಸುವುದು ಹಿಂದೂ ಸಂಪ್ರದಾಯ. ಮಹಿಳೆಯರಿರಲಿ ಪುರುಷರಿರಲಿ ಕುಂಕುಮ ಧರಿಸುವಾಗ ಈ ಮಂತ್ರ ಹೇಳಿಕೊಂಡು ಕುಂಕುಮ ಧರಿಸಿದರೆ ಶುಭ ಫಲ ಸಿಗುತ್ತದೆ ಎಂಬ ನಂಬಿಕೆಯಿದೆ. ಅದು ಯಾವ ಮಂತ್ರ? ಇಲ್ಲಿ ನೋಡಿ.


ಹಣೆಗೆ ಕುಂಕುಮ ಧಾರಣೆ ಮಾಡುವಾಗ ಈ ಮಂತ್ರವನ್ನು ತಪ್ಪದೇ ಉಚ್ಚರಿಸಿ. ಇದರಿಂದ ನಿಮಗೆ ಶಾಂತಿ ನೆಮ್ಮದಿ ಸಿಗುತ್ತದೆ.

ಕುಂಕುಮಂ ಶೋಭನಂ ದಿವ್ಯಂ’ಸರ್ವದಾ ಮಂಗಳ ಪ್ರದಂ
ಧಾರಣೇನಾಸ್ಯ ಶುಭದಂ ಶಾಂತಿರಸ್ತು ಸದಾಮಮ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ತಾಂಡವ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸುಬ್ರಹ್ಮಣ್ಯ ದೇವರ ಈ ಪುಟ್ಟ ಸ್ತೋತ್ರವನ್ನು ತಪ್ಪದೇ ಓದಿ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments