ತೀರ್ಥ ಸ್ವೀಕರಿಸುವಾಗ ಈ ಶ್ಲೋಕ ಹೇಳಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ

Webdunia
ಗುರುವಾರ, 17 ಜನವರಿ 2019 (09:12 IST)
ಬೆಂಗಳೂರು: ದೇವಾಲಯಗಳಿಗೆ ಹೋದರೆ ತೀರ್ಥ ಪ್ರಸಾದವನ್ನು ಸ್ವೀಕರಿಸುವಾಗ ಭಕ್ತಿಯಿಂದ ತಲೆಗೂ ಸಿಂಪಡಿಸಿಕೊಳ್ಳುತ್ತೇವೆ. ಅದರ ಜತೆಗೆ ಇನ್ನೊಂದು ಕೆಲಸ ಮಾಡಿದರೆ ಹೆಚ್ಚಿನ ಫಲ ಪ್ರಾಪ್ತಿಯಾಗುವುದು.


ತೀರ್ಥ ಸ್ವೀಕರಿಸುವಾಗ ಬಲಗೈಯ ಕೆಳ ಭಾಗಕ್ಕೆ ಎಡಗೈಯನ್ನು ಕಿಂಚಿತ್ತೂ ತೂತು ಇಲ್ಲದೇ ಹಿಡಿಯಬೇಕು. ಬಳಿಕ ಈ ಕೆಳಗಿನ ಒಂದು ಶ್ಲೋಕ ಹೇಳುತ್ತಾ ಸ್ವೀಕರಿಸಿದರೆ ತೀರ್ಥ ಪ್ರಸಾದ ವರವಾಗಿ ಪರಿಣಮಿಸುತ್ತದೆ. ಮತ್ತು ಅದು ಖಾಯಿಲೆಯನ್ನು ಗುಣಪಡಿಸುವ ಔಷಧವಾಗುತ್ತದೆ. ಅದು ಹೀಗಿದೆ:

ಶರೀರೇ ಜರ್ಜರೀಭೂತೇ ವ್ಯಾದಿಗ್ರಸ್ತೇ ಕಲೇವರೇ
ಔಷಧಂ ಜಾಹ್ನವೀತೋಯಂ ವೈದ್ಯೋ ನಾರಾಯಣೋ ಹರಿ:

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಬುಧವಾರದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಮಾಡಿದ್ರೆ ಏನ್ ಫಲ ಗೊತ್ತಾ

ದಕ್ಷಿಣಾ ಮೂರ್ತಿ ಸ್ತೋತ್ರಂ ತಪ್ಪದೇ ಓದಿ

ಮುಂದಿನ ಸುದ್ದಿ
Show comments