ಮನೆಯಲ್ಲಿ ಹಣಕಾಸಿನ ತೊಂದರೆಯಾದಾಗ ಹೀಗೆ ಮಾಡಿ

Webdunia
ಗುರುವಾರ, 25 ಜುಲೈ 2019 (09:05 IST)
ಬೆಂಗಳೂರು: ಎಲ್ಲರೂ ಬೇಡುವುದು ಶ್ರೀಮಂತಿಕೆ, ಆರ್ಥಿಕ ಅನುಕೂಲವನ್ನು. ಆದರೆ ಹಣಕಾಸಿನ ತೊಂದರೆ ಎದುರಾದಾಗ ಯಾವ ಕೆಲಸವೂ ಮುಂದೆ ಸಾಗದ ಸ್ಥಿತಿ ಎದುರಾಗುತ್ತದೆ.


ಹಾಗಿದ್ದರೆ ಮನೆಯಲ್ಲಿ ಹಣಕಾಸಿನ ತೊಂದರೆ ಎದುರಾದಾಗ, ದಾರಿದ್ರ್ಯ ಬಂದಾಗ ಏನು ಮಾಡಬೇಕು ಗೊತ್ತಾ? ಶಾಸ್ತ್ರಗಳ ಪ್ರಕಾರ ನವದುರ್ಗಾ ಸ್ತೋತ್ರವನ್ನು ಪಾರಾಯಣ ಮಾಡುವುದರಿಂದ ಹಣಕಾಸಿನ ತೊಂದರೆ ಮಾತ್ರವಲ್ಲ, ಇತರ ಯಾವುದೇ ತೊಂದರೆಗಳೂ ಬಾರದು. ಭಯ, ಅಧೈರ್ಯ ಕಾಡುತ್ತಿದ್ದರೂ ನವಶಕ್ತಿಯ ಆರಾಧನೆ ಮಾಡುವುದು ಉತ್ತಮ. ‘ದೇವೀ ಶೈಲ ಪುತ್ರೀ.. ವಂದೇ ವಾಂಛಿತಲಾಭಾಯ..’ ಎಂದು ಆರಂಭವಾಗುವ ಸ್ತೋತ್ರವನ್ನು ಪ್ರತಿನಿತ್ಯ ಪಠಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments