Webdunia - Bharat's app for daily news and videos

Install App

ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಈ ಎರಡು ಗಣೇಶ ಮಂತ್ರ ಜಪಿಸಿ

Krishnaveni K
ಬುಧವಾರ, 25 ಡಿಸೆಂಬರ್ 2024 (08:43 IST)
ಬೆಂಗಳೂರು: ಬುಧವಾರ ಗಣೇಶನಿಗೆ ವಿಶೇಷವಾದ ದಿನವಾಗಿದ್ದು, ವಿಘ್ನ ವಿನಾಶಕನನ್ನು ಕುರಿತು ಪ್ರಾರ್ಥನೆ ಮಾಡಿದರೆ ಸಕಲ ಕಷ್ಟಗಳೂ ಪರಿಹಾರವಾಗಿ ಜೀವನದಲ್ಲಿ ನೆಮ್ಮದಿ ಸಿಗುತ್ತದೆ ಎಂಬ ನಂಬಿಕೆಯಿದೆ.

ಗಣೇಶ ವಿಶೇಷವಾಗಿ ನಮ್ಮ ಜೀವನದಲ್ಲಿ ಬರುವ ಅಡೆತಡೆಗಳು, ಸಂಕಷ್ಟಗಳನ್ನು ನಿವಾರಿಸುವಾತ. ಅದಕ್ಕೇ ಏನೇ ಒಳ್ಳೆಯ ಕೆಲಸ ಮಾಡುವುದಿದ್ದರೂ ಮೊದಲು ವಿನಾಯಕನಿಗೇ ಪೂಜೆ ಸಲ್ಲಿಸಿ ಮುಂದುವರಿಯುತ್ತೇವೆ. ಸವಾಲುಗಳನ್ನು ಎದುರಿಸಿ ಮುನ್ನಡೆತಬೇಕೆಂದರೆ ಗಣೇಶನ ಈ ಎರಡು ಮಂತ್ರಗಳನ್ನು ಜಪಿಸಬೇಕು.

ತತ್ಪುರುಷಾಯ ವಿದ್ಮಹೇ
ವಕ್ರತುಂಡಾಯ ಧೀಮಹಿ
ತನ್ನೋ ದಂತಿ ಪ್ರಚೋದಯಾತ್

ಈ ಮಂತ್ರ ಜೀವನದಲ್ಲಿ ಬರುವ ಎಲ್ಲಾ ಸಮಸ್ಯೆಗಳ್ನು ಎದುರಿಸಿ ನಿಲ್ಲುವ ಚೈತನ್ಯ, ಆತ್ಮಸ್ಥೈರ್ಯವನ್ನು ನಮಗೆ ನೀಡುತ್ತದೆ. ಗಣೇಶನ ಪವರ್ ಫುಲ್ ಮಂತ್ರಗಳಲ್ಲಿ ಇದು ಒಂದಾಗಿದೆ.

ಓಂ ನಮೋ ಸಿದ್ಧಿವಿನಾಯಕಾಯ ಸರ್ವಕಾರ್ಯಕರ್ತ್ರೇ
ಸರ್ವವಿಘ್ನಾಂಪ್ರಶಮ್ನಾಯ ಸರ್ವಜ್ಯ ವಶ್ಯಕರ್ಣಾಯ
ಸರ್ವಜನ ಸರ್ವಶ್ರೀ ಪುರುಷಾಕರ್ಷಣಾಯ ಶ್ರೀಂ ಓಂ ಸ್ವಾಹ

ಯಾವುದೇ ಒಳ್ಳೆಯ ಕೆಲಸಕ್ಕೆ ಕೈ ಹಾಕುವ ಮುನ್ನ ಈ ಮಂತ್ರವನ್ನು ಹೇಳಿ ಮುಂದುವರಿದರೆ ಎಲ್ಲವೂ ಒಳಿತಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments