Webdunia - Bharat's app for daily news and videos

Install App

ಶ್ರದ್ಧೆಯಿಂದ ಮಾಡಿದರೆ ಈ ಎಲ್ಲಾ ಕಾರ್ಯಗಳ ಫಲ ನಮಗೆ ಸಿಗುವುದು

Webdunia
ಗುರುವಾರ, 4 ಏಪ್ರಿಲ್ 2019 (09:16 IST)
ಬೆಂಗಳೂರು: ಪ್ರಪಂಚದಲ್ಲಿರುವ ಸಕಲ ಚರಾಚರಗಳ ಅಸ್ತಿತ್ವವಿರುವುದು ಶ್ರದ್ಧೆಯಲ್ಲಿ. ಋಗ್ವೇದದ ಶ್ರದ್ಧಾ ಸೂಕ್ತ ಶ್ರದ್ಧೆಯ ಮಹತ್ವವನ್ನು ತಿಳಿಸುತ್ತದೆ.


ಪಂಚ ಭೂತಗಳ ಇರುವಿಕೆ ಇರುವುದು ಶ್ರದ್ಧೆಯಿಂದ. ಅಗ್ನಿ ಉರಿಯುವುದು ಶ್ರದ್ಧೆಯಿಂದ. ಅಗ್ನಿಗೆ ಹವಿಸ್ಸನ್ನು ಅರ್ಪಿಸುವುದು ಶ್ರದ್ಧೆಯಿಂದ. ಸೂರ್ಯ ಚಂದ್ರರು ಬೆಳಕು ನೀಡುವುದು ಶ್ರದ್ಧೆಯಿಂದ. ಮಳೆಯಾಗುವುದು ಶ್ರದ್ಧೆಯಿಂದ. ದಾನ ಧರ್ಮಗಳನ್ನು ಮಾಡಬೇಕಾದರೆ ಶ್ರದ್ಧೆಯಿಂದ ಮಾಡಿದರೆ ಮಾತ್ರರ ಅದರ ಫಲ ಸಿಗುವುದು.

ನಮಸ್ಕರಿಸುತ್ತಾ, ವಿಧೇಯಪೂರ್ವಕವಾಗಿ ಪ್ರಶ್ನೆಗಳನ್ನು ಕೇಳುತ್ತಾ, ಗುರುಗಳ ಸೇವೆ ಮಾಡುತ್ತಾ ಜ್ಞಾನ ಗಳಿಸಿದರೆ ಮಾತ್ರ ವಿದ್ಯೆ ಒಲಿದು ಬರುವುದು. ಶ್ರದ್ಧೆಯಿಲ್ಲದೇ ಜ್ಞಾನ ಪ್ರಾಪ್ತಿಯಾಗದು.ವಿದ್ಯೆಯಿಂದಲೇ ಮನುಷ್ಯನಿಗೆ ಅಮೃತ ಸಿಗುವುದು. ಹಾಗಾಗಿ ಪ್ರತಿಯೊಬ್ಬರೂ ಏನೇ ಮಾಡಬೇಕಾದರೂ ಶ್ರದ್ಧೆಯಿಂದ ಮಾಡುವುದು ಮುಖ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments