Webdunia - Bharat's app for daily news and videos

Install App

ಶ್ರದ್ಧೆಯಿಂದ ಮಾಡಿದರೆ ಈ ಎಲ್ಲಾ ಕಾರ್ಯಗಳ ಫಲ ನಮಗೆ ಸಿಗುವುದು

Webdunia
ಗುರುವಾರ, 4 ಏಪ್ರಿಲ್ 2019 (09:16 IST)
ಬೆಂಗಳೂರು: ಪ್ರಪಂಚದಲ್ಲಿರುವ ಸಕಲ ಚರಾಚರಗಳ ಅಸ್ತಿತ್ವವಿರುವುದು ಶ್ರದ್ಧೆಯಲ್ಲಿ. ಋಗ್ವೇದದ ಶ್ರದ್ಧಾ ಸೂಕ್ತ ಶ್ರದ್ಧೆಯ ಮಹತ್ವವನ್ನು ತಿಳಿಸುತ್ತದೆ.


ಪಂಚ ಭೂತಗಳ ಇರುವಿಕೆ ಇರುವುದು ಶ್ರದ್ಧೆಯಿಂದ. ಅಗ್ನಿ ಉರಿಯುವುದು ಶ್ರದ್ಧೆಯಿಂದ. ಅಗ್ನಿಗೆ ಹವಿಸ್ಸನ್ನು ಅರ್ಪಿಸುವುದು ಶ್ರದ್ಧೆಯಿಂದ. ಸೂರ್ಯ ಚಂದ್ರರು ಬೆಳಕು ನೀಡುವುದು ಶ್ರದ್ಧೆಯಿಂದ. ಮಳೆಯಾಗುವುದು ಶ್ರದ್ಧೆಯಿಂದ. ದಾನ ಧರ್ಮಗಳನ್ನು ಮಾಡಬೇಕಾದರೆ ಶ್ರದ್ಧೆಯಿಂದ ಮಾಡಿದರೆ ಮಾತ್ರರ ಅದರ ಫಲ ಸಿಗುವುದು.

ನಮಸ್ಕರಿಸುತ್ತಾ, ವಿಧೇಯಪೂರ್ವಕವಾಗಿ ಪ್ರಶ್ನೆಗಳನ್ನು ಕೇಳುತ್ತಾ, ಗುರುಗಳ ಸೇವೆ ಮಾಡುತ್ತಾ ಜ್ಞಾನ ಗಳಿಸಿದರೆ ಮಾತ್ರ ವಿದ್ಯೆ ಒಲಿದು ಬರುವುದು. ಶ್ರದ್ಧೆಯಿಲ್ಲದೇ ಜ್ಞಾನ ಪ್ರಾಪ್ತಿಯಾಗದು.ವಿದ್ಯೆಯಿಂದಲೇ ಮನುಷ್ಯನಿಗೆ ಅಮೃತ ಸಿಗುವುದು. ಹಾಗಾಗಿ ಪ್ರತಿಯೊಬ್ಬರೂ ಏನೇ ಮಾಡಬೇಕಾದರೂ ಶ್ರದ್ಧೆಯಿಂದ ಮಾಡುವುದು ಮುಖ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments