ಯಾವ ರಾಶಿಯವರು ಈವತ್ತು ಏನು ಮಾಡಿದರೆ ಉತ್ತಮ?

Webdunia
ಶುಕ್ರವಾರ, 7 ಡಿಸೆಂಬರ್ 2018 (08:45 IST)
ಬೆಂಗಳೂರು: ಇಂದಿನ ದಿನ ಶುಭದಿನವಾಗಲು ಯಾವ ರಾಶಿಯವರಿಗೆ ಏನೇನು ಫಲವಿದೆ? ಯಾವ ದೇವರನ್ನು ಧ್ಯಾನಿಸಿದರೆ ಉತ್ತಮ ಇಲ್ಲಿ ನೋಡಿ.


ಮೇಷ: ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ದಿನ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯ. ಮಕ್ಕಳ ಆರೋಗ್ಯದ ವಿಚಾರದಲ್ಲಿ ಎಚ್ಚರವಿರಲಿ.

ವೃಷಭ: ದೂರ ಸಂಚಾರದ ಯೋಗವಿದೆ. ತಾಳ್ಮೆಯಿಂದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಧನ ಲಾಭ ಯೋಗವಿದೆ.

ಮಿಥುನ: ವರ್ತಕರಿಗೆ ಶುಭದಿನ. ದೇಹಾರೋಗ್ಯ ಕೆಡುವ ಸಾಧ್ಯತೆಯಿದ್ದರೂ, ಆದಾಯಕ್ಕೆ ಕೊರತೆಯಿಲ್ಲ. ದೂರ ಸಂಚಾರದಲ್ಲಿ ಎಚ್ಚರವಿರಿ.

ಕರ್ಕಟಕ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ. ಅಪವಾದದ ಭೀತಿ ಇದೆ. ಹಿರಿಯರು ಹೇಳಿದ್ದನ್ನು ಕೇಳಿಸಿಕೊಳ್ಳಿ.

ಸಿಂಹ: ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಕಂಡುಬರಬಹದು. ದೇವರ ಧ್ಯಾನದಿಂದ ನೆಮ್ಮದಿ ಪ್ರಾಪ್ತಿ. ದಿನಾಂತ್ಯಕ್ಕೆ ಶುಭವಾರ್ತೆ ಗ್ಯಾರಂಟಿ.

ಕನ್ಯಾ: ಹಿರಿಯರ ಮಾರ್ಗದರ್ಶನದಂತೆ ನಡೆದರೆ ಯಾರ ಭಯವೂ ಇರದು. ವಿದ್ಯಾರ್ಥಿಗಳಿಗೆ ಶುಭದಿನ. ಧನಲಾಭದ ಸಾಧ‍್ಯತೆಯಿದೆ.

ತುಲಾ: ವೃತ್ತಿ ರಂಗದಲ್ಲಿ ಮುನ್ನಡೆ, ಕುಟುಂಬದವರಿಂದ ಸಹಕಾರ ಸಿಗುತ್ತದೆ. ಇಂದು ನೀವು ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ.

ವೃಶ್ಚಿಕ: ಮೇಲಧಿಕಾರಿಗಳೊಂದಿಗೆ ವರ್ತಿಸುವಾಗ ಎಚ್ಚರದಿಂದಿರಿ. ವಿನಾಕಾರಣ ಅಪವಾದಕ್ಕೆ ಗುರಿಯಾಗಬೇಕಾದೀತು. ದೇವರ ಧ್ಯಾನ ಮಾಡಿ ಕೆಲಸ ಮಾಡಿ.

ಧನು: ಕುಟುಂಬದವರ ಸಹಕಾರ ದೊರೆಯುತ್ತದೆ. ಆರೋಗ್ಯದ ಬಗ್ಗೆ ನಿಗಾ ಇರಲಿ. ದೇವರ ಕಾರ್ಯಗಳಲ್ಲಿ ಭಾಗವಹಿಸುವಿರಿ.

ಮಕರ: ತಾಳ್ಮೆಯೇ ಸಂತೋಷಕ್ಕೆ ಮೂಲ ದಾರಿಯಾಗಲಿದೆ. ಆರ್ಥಿಕ ಲಾಭವಾಗಲಿದೆ. ಕೆಲಸದಲ್ಲಿ ನಿರುತ್ಸಾಹ ತೋರದಿರಿ.

ಕುಂಭ: ಪ್ರಯತ್ನ ಬಲವಿದ್ದರೆ ಕಾರ್ಯಸಿದ್ಧಿಯಾಗಲಿದೆ. ದಿನದಂತ್ಯಕ್ಕೆ ಶುಭವಾರ್ತೆ ಸಿಗಲಿದೆ.

ಮೀನ: ಅಂದುಕೊಂಡ ಕೆಲಸವಾಗಲಿಲ್ಲವೆಂದು ಬೇಸರದಲ್ಲಿರುವಿರಿ. ಆದರೆ ಅದನ್ನು ಮೀರಿ ನಡೆದರೆ ಯಶಸ್ಸು ಸಾಧ‍್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments