Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 16 ಡಿಸೆಂಬರ್ 2018 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಕ್ಕಳ ಆರೋಗ್ಯದ ವಿಚಾರದಲ್ಲಿ ಚಿಂತಿತರಾಗುವಿರಿ. ದೂರ ಪ್ರಯಾಣದ ಸಾಧ್ಯತೆಯಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ.

ವೃಷಭ: ಅಂದುಕೊಂಡ ಕಾರ್ಯಗಳು ನೆರವೇರಿ ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ. ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕ ಲಾಭವಾಗಲಿದೆ.

ಮಿಥುನ: ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಎಚ್ಚರಕೆ ವಹಿಸಿ. ಬರುವ ಅವಕಾಶಗಳನ್ನು ಬಳಸಿಕೊಳ್ಳಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಋಣಾತ್ಮಕ ಚಿಂತನೆ ನಡೆಸುವಿರಿ. ಕುಟುಂಬದ ಹಿರಿಯರೊಂದಿಗೆ ಎಚ್ಚರಿಕೆಯಿಂದ ಮಾತನಾಡಿ. ಮಾತು ಮನ ಕೆಡಿಸುವ ಸಾಧ್ಯತೆಯಿದೆ.

ಸಿಂಹ: ದೂರ ಸಂಚಾರದ ಯೋಗವಿದ್ದು, ನಿಮ್ಮ ಅಪೇಕ್ಷಿತ ಕೆಲಸ ಕಾರ್ಯಗಳು ನೆರವೇರುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳನ್ನು ಮಾಡಬೇಕಾಗುವುದು.

ಕನ್ಯಾ: ಆಪ್ತರೊಂದಿಗೆ ಪ್ರವಾಸ ಹೋಗಿ ಸಂತಸ ಕಾಣುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ ಸಿಗಲಿದೆ.

ತುಲಾ: ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ದೂರ ಸಂಚಾರ ಯೋಗವಿದ್ದು, ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಕುಟುಂಬದವರ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಆದಾಯ ಬಂದಷ್ಟೂ ಖರ್ಚು ವೆಚ್ಚಗಳೂ ಆಗಲಿದೆ. ಹಾಗಂತ ನಿರಾಸೆ ಬೇಡ. ಮುಂದೆ ಒಳ್ಳೆಯದ ದಿನಗಳಿವೆ.

ಧನು: ಆರೋಗ್ಯದಲ್ಲಿ ಏರುಪೇರಾಗಬಹುದು. ಕೆಲವು ದಿನಗಳ ಹಿಂದೆ ಕಾಣಿಸಿಕೊಂಡ ರೋಗ ಮತ್ತೆ ಕಾಣಿಸಿಕೊಳ್ಳಬಹುದು. ಆದರೆ ಕುಟುಂಬದವರ ಸಹಕಾರ, ಕಾಳಜಿಯಿಂದ ನೆಮ್ಮದಿ ಕಾಣುವಿರಿ.

ಮಕರ: ಆರ್ಥಿಕವಾಗಿ ಚೇತರಿಸಿಕೊಳ್ಳಲಿದ್ದು, ಕೈ ಗೊಂಡ ಕಾರ್ಯದಲ್ಲಿ ಲಾಭ ಕಾಣುವಿರಿ. ಕಾರ್ಯಸಾನೆಯಿಂದಾಗಿ ಮನಸ್ಸಿಗೂ ಸಂತೋಷ, ನೆಮ್ಮದಿ ಸಿಗಲಿದೆ.

ಕುಂಭ: ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಮನಃಶಾಂತಿಗೆ ಭಂಗವಾದಲ್ಲಿ ದೇವರ ಪ್ರಾರ್ಥನೆ ಮಾಡಿ. ಅನಿರೀಕ್ಷಿತವಾಗಿ ಅತಿಥಿಗಳು ಬಂದು ಸಂತಸ ನೀಡುವರು.

ಮೀನ: ವ್ಯವಹಾರದಲ್ಲಿ ಲಾಭ ಸಿಗಲಿದೆ. ಆದರೆ ಓಡಾಟಗಳಿಂದ ದೇಹಾರೋಗ್ಯವನ್ನು ಅಲಕ್ಷಿಸಬೇಡಿ. ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಶುಭ ಕಾಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments