Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 12 ಡಿಸೆಂಬರ್ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ಆದರೆ ಸಂಗಾತಿಯೊಡನೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ನಿರೀಕ್ಷಿತ ರೀತಿಯಲ್ಲಿ ಕೆಲಸ ಸಾಗಿ ಸಂತಸವಾಗುವುದು. ಇಂಜಿನಿಯರಿಂಗ್ ವೃತ್ತಿಯವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರುವುದು.

ಮಿಥುನ: ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲಗಾರರಿಂದ ಬಾಕಿ ಹಣ ಪಾವತಿಯಾಗುವುದು. ಸಂಗಾತಿಯ ಮನದಾಸೆ ಪೂರೈಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಕರ್ಕಟಕ: ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ನಿವ್ವಳ ಲಾಭ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಬಾಕಿ ಹಣಗಳು ಪಾವತಿಯಾಗಲಿವೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಬೆಲೆ ಸಿಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗುವುದು. ಇಷ್ಟಮಿತ್ರರ ಭೇಟಿ, ಭೋಜನ ಸಂತಸ ಹೆಚ್ಚು ಮಾಡುವುದು. ವಿನೋದ ಯಾತ್ರೆ ಕೈಗೊಳ್ಳುವಿರಿ.

 
ಕನ್ಯಾ: ಅವಿವಾಹಿತರಿಗೆ ಶೀಘ್ರದಲ್ಲೇ ಮನಸ್ಸಿಗೆ ಹಿಡಿಸುವ ಸಂಬಂಧ ಕೂಡಿಬರಲಿದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಶುಭ ಮಂಗಲ ಕಾರ್ಯಗಳಿಗೆ ವಿಘ್ನ ಎದುರಾಗಬಹುದು. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆಯುಂಟಾಗಬಹುದು. ತಾಳ್ಮೆ ಅಗತ್ಯ.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಸಾಧ‍್ಯತೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳುವರು. ಅಧಿಕ ಲಾಭ ತರುವ ಉದ್ಯೋಗದತ್ತ ಮನಸ್ಸು ವಾಲುವುದು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ.

ವೃಶ್ಚಿಕ: ಮೇಲೇರಲು ಯತ್ನಿಸಿದಂತೇ ಕಾಲೆಳೆಯುವವರೂ ಇದ್ದಾರೆ ಎಂಬುದನ್ನು ಮರೆಯಬೇಡಿ. ಶಾಂತವಾಗಿ ವರ್ತಿಸಿ. ದುಡುಕಿನ ನಿರ್ಧಾರ ತೆಗೆದುಕೊಳ್ಳುಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಾಹನ ಖರೀದಿ ಯೋಗವಿದೆ. ಆದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ.

ಧನು: ಸಾಂಸಾರಿಕವಾಗಿ ಇಕ್ಕಟ್ಟಿನ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಸಂಗಾತಿಯ ಕೆಲಸಗಳಿಗೆ ಸಹಕಾರ ನೀಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುವುದು. ಆದರೆ ಸಣ್ಣ ತಪ್ಪಿನಿಂದ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗಬಹುದು. ಸಂಯಮ ಪಾಲಿಸುವುದು ಉತ್ತಮ. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಹೆಚ್ಚಿನ ಖರ್ಚು ವೆಚ್ಚವಾಗಲಿದೆ.

ಕುಂಭ: ಅನಗತ್ಯ ಆತಂಕ, ಬೇಡದ ವಿಚಾರಗಳ ಯೋಚನೆಗಳಿಂದ ಮಾನಸಿಕವಾಗಿ ಬೇಸರದಲ್ಲಿರುವಿರಿ. ಸಂಗಾತಿಯ ಆಸರೆ ಸಿಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳಿಗೆ ತೆರೆ ಬೀಳುವುದು. ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಗೃಹ ನಿರ್ಮಾಣ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಲೆಕ್ಕ ಪತ್ರಗಳ ಬಗ್ಗೆ ನಿಖರವಾದ ಮಾಹಿತಿಯಿಟ್ಟುಕೊಂಡಿರಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೌಟುಂಬಿಕವಾಗಿ ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ಆದರೆ ಸಂಗಾತಿಯೊಡನೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ನಿರೀಕ್ಷಿತ ರೀತಿಯಲ್ಲಿ ಕೆಲಸ ಸಾಗಿ ಸಂತಸವಾಗುವುದು. ಇಂಜಿನಿಯರಿಂಗ್ ವೃತ್ತಿಯವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರುವುದು.

ಮಿಥುನ: ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲಗಾರರಿಂದ ಬಾಕಿ ಹಣ ಪಾವತಿಯಾಗುವುದು. ಸಂಗಾತಿಯ ಮನದಾಸೆ ಪೂರೈಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಕರ್ಕಟಕ: ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ನಿವ್ವಳ ಲಾಭ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಬಾಕಿ ಹಣಗಳು ಪಾವತಿಯಾಗಲಿವೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಬೆಲೆ ಸಿಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗುವುದು. ಇಷ್ಟಮಿತ್ರರ ಭೇಟಿ, ಭೋಜನ ಸಂತಸ ಹೆಚ್ಚು ಮಾಡುವುದು. ವಿನೋದ ಯಾತ್ರೆ ಕೈಗೊಳ್ಳುವಿರಿ.

 
ಕನ್ಯಾ: ಅವಿವಾಹಿತರಿಗೆ ಶೀಘ್ರದಲ್ಲೇ ಮನಸ್ಸಿಗೆ ಹಿಡಿಸುವ ಸಂಬಂಧ ಕೂಡಿಬರಲಿದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಶುಭ ಮಂಗಲ ಕಾರ್ಯಗಳಿಗೆ ವಿಘ್ನ ಎದುರಾಗಬಹುದು. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆಯುಂಟಾಗಬಹುದು. ತಾಳ್ಮೆ ಅಗತ್ಯ.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಸಾಧ‍್ಯತೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳುವರು. ಅಧಿಕ ಲಾಭ ತರುವ ಉದ್ಯೋಗದತ್ತ ಮನಸ್ಸು ವಾಲುವುದು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ.

ವೃಶ್ಚಿಕ: ಮೇಲೇರಲು ಯತ್ನಿಸಿದಂತೇ ಕಾಲೆಳೆಯುವವರೂ ಇದ್ದಾರೆ ಎಂಬುದನ್ನು ಮರೆಯಬೇಡಿ. ಶಾಂತವಾಗಿ ವರ್ತಿಸಿ. ದುಡುಕಿನ ನಿರ್ಧಾರ ತೆಗೆದುಕೊಳ್ಳುಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಾಹನ ಖರೀದಿ ಯೋಗವಿದೆ. ಆದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ.

ಧನು: ಸಾಂಸಾರಿಕವಾಗಿ ಇಕ್ಕಟ್ಟಿನ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಸಂಗಾತಿಯ ಕೆಲಸಗಳಿಗೆ ಸಹಕಾರ ನೀಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುವುದು. ಆದರೆ ಸಣ್ಣ ತಪ್ಪಿನಿಂದ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗಬಹುದು. ಸಂಯಮ ಪಾಲಿಸುವುದು ಉತ್ತಮ. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಹೆಚ್ಚಿನ ಖರ್ಚು ವೆಚ್ಚವಾಗಲಿದೆ.

ಕುಂಭ: ಅನಗತ್ಯ ಆತಂಕ, ಬೇಡದ ವಿಚಾರಗಳ ಯೋಚನೆಗಳಿಂದ ಮಾನಸಿಕವಾಗಿ ಬೇಸರದಲ್ಲಿರುವಿರಿ. ಸಂಗಾತಿಯ ಆಸರೆ ಸಿಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳಿಗೆ ತೆರೆ ಬೀಳುವುದು. ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಗೃಹ ನಿರ್ಮಾಣ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಲೆಕ್ಕ ಪತ್ರಗಳ ಬಗ್ಗೆ ನಿಖರವಾದ ಮಾಹಿತಿಯಿಟ್ಟುಕೊಂಡಿರಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments