Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 23 ಡಿಸೆಂಬರ್ 2019 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಹಾಗಿದ್ದರೂ ನಿಮ್ಮ ಕೆಲಸಕ್ಕೆ ಯಾವುದೇ ತೊಂದರೆಯಾಗದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರೋಗ್ಯದಲ್ಲಿ ಚೇತರಿಕೆ.

ವೃಷಭ: ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಹಲವು ವಿಘ್ನಗಳು ಎದುರಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಿಥುನ: ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆತು ಸುಗಮವಾಗಿ ಕಾರ್ಯ ನೆರವೇರುವುದು. ಕೌಟುಂಬಿಕವಾಗಿ ನಿಮ್ಮ ಮೇಲೆ ಜವಾಬ್ಧಾರಿ ಹೆಚ್ಚುವುದು. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಕರ್ಕಟಕ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂಗಾತಿಯ ಮನದಾಸೆ ಪೂರೈಸಲು ಹಣ ಖರ್ಚಾಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.  

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಸಂಗಾತಿಯ ಸಹಕಾರ ದೊರೆಯಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದರೂ ಚಿಂತೆ ಬೇಡ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಯಂತ್ರೋಪಕರಣದ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಮುಂಬಡ್ತಿಯ ಯೋಗವಿದೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ಕೊಂಚ ನಷ್ಟವಾಗಬಹುದು. ಹಾಗಿದ್ದರೂ ನಾನಾ ಮೂಲಗಳಿಂದ ಹಣಕಾಸಿನ ಹರಿವು ಇರಲಿದೆ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ದೂರ ಪ್ರಯಾಣದಿಂದ ದೇಹಾಯಾಸವಾಗಬಹುದು. ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ‍್ಯತೆಯಿದೆ. ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ನಾನಾ ಮೂಲಗಳನ್ನು ಕಂಡುಕೊಳ್ಳುವಿರಿ. ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಧನು: ಉದ್ಯೋಗ ಕ್ಷೇತ್ರದಲ್ಲಿ ಬರುವ ತೊಂದರೆಗಳಿಗೆ ನಿಮ್ಮ ಜಾಣತನದಿಂದ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರಿಗೆ ಹಿಡಿಸದೇ ಹೋಗಬಹುದು. ತಾಳ್ಮೆಯಿಂದಿರಿ.

ಮಕರ: ಹಿತಶತ್ರುಗಳಿಂದ ಆದಷ್ಟು ದೂರವಿದ್ದರೇ ಉತ್ತಮ. ನೆರೆಹೊರೆಯವರೊಂದಿಗೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ದೈವಾನುಕೂಲದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಪ್ರೇಮಿಗಳಿಗೆ ಇಂದು ಸಂತಸದ ದಿನ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೇ ಅಸೂಯೆಪಡುವಂತೆ ಮೇಲುಗೈ ಸಾಧಿಸುತ್ತೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕು.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಆಸ್ತಿ ವಿವಾದಗಳು ಬಗೆಹರಿಯಲಿದ್ದು, ನೆಮ್ಮದಿಯಿರಲಿದೆ.
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಹಾಗಿದ್ದರೂ ನಿಮ್ಮ ಕೆಲಸಕ್ಕೆ ಯಾವುದೇ ತೊಂದರೆಯಾಗದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರೋಗ್ಯದಲ್ಲಿ ಚೇತರಿಕೆ.

ವೃಷಭ: ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಹಲವು ವಿಘ್ನಗಳು ಎದುರಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಿಥುನ: ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆತು ಸುಗಮವಾಗಿ ಕಾರ್ಯ ನೆರವೇರುವುದು. ಕೌಟುಂಬಿಕವಾಗಿ ನಿಮ್ಮ ಮೇಲೆ ಜವಾಬ್ಧಾರಿ ಹೆಚ್ಚುವುದು. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.

ಕರ್ಕಟಕ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂಗಾತಿಯ ಮನದಾಸೆ ಪೂರೈಸಲು ಹಣ ಖರ್ಚಾಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.  

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಸಂಗಾತಿಯ ಸಹಕಾರ ದೊರೆಯಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದರೂ ಚಿಂತೆ ಬೇಡ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಯಂತ್ರೋಪಕರಣದ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಮುಂಬಡ್ತಿಯ ಯೋಗವಿದೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ಕೊಂಚ ನಷ್ಟವಾಗಬಹುದು. ಹಾಗಿದ್ದರೂ ನಾನಾ ಮೂಲಗಳಿಂದ ಹಣಕಾಸಿನ ಹರಿವು ಇರಲಿದೆ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ದೂರ ಪ್ರಯಾಣದಿಂದ ದೇಹಾಯಾಸವಾಗಬಹುದು. ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ‍್ಯತೆಯಿದೆ. ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ನಾನಾ ಮೂಲಗಳನ್ನು ಕಂಡುಕೊಳ್ಳುವಿರಿ. ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಧನು: ಉದ್ಯೋಗ ಕ್ಷೇತ್ರದಲ್ಲಿ ಬರುವ ತೊಂದರೆಗಳಿಗೆ ನಿಮ್ಮ ಜಾಣತನದಿಂದ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರಿಗೆ ಹಿಡಿಸದೇ ಹೋಗಬಹುದು. ತಾಳ್ಮೆಯಿಂದಿರಿ.

ಮಕರ: ಹಿತಶತ್ರುಗಳಿಂದ ಆದಷ್ಟು ದೂರವಿದ್ದರೇ ಉತ್ತಮ. ನೆರೆಹೊರೆಯವರೊಂದಿಗೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ದೈವಾನುಕೂಲದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಪ್ರೇಮಿಗಳಿಗೆ ಇಂದು ಸಂತಸದ ದಿನ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೇ ಅಸೂಯೆಪಡುವಂತೆ ಮೇಲುಗೈ ಸಾಧಿಸುತ್ತೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕು.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಆಸ್ತಿ ವಿವಾದಗಳು ಬಗೆಹರಿಯಲಿದ್ದು, ನೆಮ್ಮದಿಯಿರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments