ಕಾಳ ಸರ್ಪ ದೋಷ ನಿವಾರಣೆಗೆ ಹೀಗೆ ಮಾಡಿ

Webdunia
ಸೋಮವಾರ, 9 ನವೆಂಬರ್ 2020 (09:04 IST)
ಬೆಂಗಳೂರು: ಕಾಳ ಸರ್ಪದೋಷ ಎದುರಿಸುತ್ತಿದ್ದೀರಾ? ಹಾಗಿದ್ದರೆ ನೀವು ಪ್ರತಿನಿತ್ಯ ಮಲಗುವ ಮುನ್ನ ಈ ಕೆಲಸ ಮಾಡಿ ನೋಡಿ.

 

ಪ್ರತಿನಿತ್ಯ ನೀವು ರಾತ್ರಿ ನವಿಲುಗರಿಯನ್ನು ದಿಂಬಿನ ಕೆಳಗೆ ಹಾಕಿಕೊಂಡು ಮಲಗಿ. ಈ ರೀತಿ ಏಳು ರಾತ್ರಿಗಳಲ್ಲಿ ಮಾಡಿ. ಅಲ್ಲದೆ ಶಯನ ಗೃಹದ ದಕ್ಷಿಣ ದಿಕ್ಕಿಗೆ 11 ನವಿಲು ಗರಿಯನ್ನು ನೇತುಹಾಕಿ. ಇದರಿಂದ ಕಾಳಸರ್ಪದೋಷದಿಂದಾಗುವ ಪರಿಣಾಮಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments