Daily Horoscope

ನಾಗರಪಂಚಮಿ ದಿನ ಈ ಕೆಲಸ ನಿಷಿದ್ಧ!

Webdunia
ಶುಕ್ರವಾರ, 13 ಆಗಸ್ಟ್ 2021 (09:18 IST)
ಬೆಂಗಳೂರು: ಇಂದು ಎಲ್ಲೆಡೆ ನಾಗರಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮೀ ತಿಥಿಯನ್ನು ನಾಗರಪಂಚಮಿ ಆಚರಿಸಲಾಗುತ್ತದೆ.


ನಾಗರ ಪಂಚಮಿ ನಾಗಗಳನ್ನು ಪೂಜಿಸುವ ಒಂದು ದಿನ. ನಾಗನಿಗೆ ತನಿ ಎರೆದು ಎಲ್ಲರ ಮನೆಯಲ್ಲಿ ಕಾಯಿ ಕಡುಬು ಉದ್ದಿನ ಕಡುಬು ಮಾಡಿ ದೇವರಿಗೆ ನೈವೇದ್ಯ ಮಾಡುವ ಪದ್ಧತಿಯಿದೆ.

ಆದರೆ ಈ ದಿನ ಹುರಿಯುವುದು, ಹಂಚಿನಲ್ಲಿ ಹೋಳಿಗೆ ಮಾಡುವುದು, ಭೂಮಿ ಅಗೆಯುವುದು, ಬೀಜ ಬಿತ್ತುವುದು, ಪಡವಲಕಾಯಿ ತುಂಡರಿಸುವುದು ಮತ್ತು ನಾಗಾಕೃತಿಯುಳ್ಳ ವಸ್ತುಗಳನ್ನು ತುಂಡರಿಸುವುದು ನಿಷಿದ್ಧವಾಗಿದೆ. ನಾಗನಿಗೆ ಹಾಲೆರೆಯುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments