ನಾಗರಪಂಚಮಿ ದಿನ ಈ ಕೆಲಸ ನಿಷಿದ್ಧ!

Webdunia
ಶುಕ್ರವಾರ, 13 ಆಗಸ್ಟ್ 2021 (09:18 IST)
ಬೆಂಗಳೂರು: ಇಂದು ಎಲ್ಲೆಡೆ ನಾಗರಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮೀ ತಿಥಿಯನ್ನು ನಾಗರಪಂಚಮಿ ಆಚರಿಸಲಾಗುತ್ತದೆ.


ನಾಗರ ಪಂಚಮಿ ನಾಗಗಳನ್ನು ಪೂಜಿಸುವ ಒಂದು ದಿನ. ನಾಗನಿಗೆ ತನಿ ಎರೆದು ಎಲ್ಲರ ಮನೆಯಲ್ಲಿ ಕಾಯಿ ಕಡುಬು ಉದ್ದಿನ ಕಡುಬು ಮಾಡಿ ದೇವರಿಗೆ ನೈವೇದ್ಯ ಮಾಡುವ ಪದ್ಧತಿಯಿದೆ.

ಆದರೆ ಈ ದಿನ ಹುರಿಯುವುದು, ಹಂಚಿನಲ್ಲಿ ಹೋಳಿಗೆ ಮಾಡುವುದು, ಭೂಮಿ ಅಗೆಯುವುದು, ಬೀಜ ಬಿತ್ತುವುದು, ಪಡವಲಕಾಯಿ ತುಂಡರಿಸುವುದು ಮತ್ತು ನಾಗಾಕೃತಿಯುಳ್ಳ ವಸ್ತುಗಳನ್ನು ತುಂಡರಿಸುವುದು ನಿಷಿದ್ಧವಾಗಿದೆ. ನಾಗನಿಗೆ ಹಾಲೆರೆಯುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಶಾಪಕ್ಕೆ ಗುರಿಯಾದರೆ ಏನೆಲ್ಲಾ ಪರಿಣಾಮವಾಗುತ್ತದೆ

ಮಾನಸಿಕ ನೆಮ್ಮದಿಗಾಗಿ ರಾಮ ರಕ್ಷಾ ಸ್ತೋತ್ರವನ್ನು ಓದಿ

ಜಾತಕದಲ್ಲಿ ಕುಜ ರಾಹು ಸಂಧಿ ಇದ್ದಾಗ ಈ ವಸ್ತುಗಳನ್ನು ದಾನ ಮಾಡಿ

ಮಹಾಗಣಪತಿ ಮೂಲ ಮಂತ್ರ ಕನ್ನಡದಲ್ಲಿ ಇಲ್ಲಿದೆ ಓದಿ

ಕುಜ ದೋಷವಿದ್ದರೆ ಯಾವ ಬಟ್ಟೆ ಧರಿಸಬೇಕು

ಮುಂದಿನ ಸುದ್ದಿ
Show comments