Webdunia - Bharat's app for daily news and videos

Install App

ನಾಗರಪಂಚಮಿ ದಿನ ಈ ಕೆಲಸ ನಿಷಿದ್ಧ!

Webdunia
ಶುಕ್ರವಾರ, 13 ಆಗಸ್ಟ್ 2021 (09:18 IST)
ಬೆಂಗಳೂರು: ಇಂದು ಎಲ್ಲೆಡೆ ನಾಗರಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮೀ ತಿಥಿಯನ್ನು ನಾಗರಪಂಚಮಿ ಆಚರಿಸಲಾಗುತ್ತದೆ.


ನಾಗರ ಪಂಚಮಿ ನಾಗಗಳನ್ನು ಪೂಜಿಸುವ ಒಂದು ದಿನ. ನಾಗನಿಗೆ ತನಿ ಎರೆದು ಎಲ್ಲರ ಮನೆಯಲ್ಲಿ ಕಾಯಿ ಕಡುಬು ಉದ್ದಿನ ಕಡುಬು ಮಾಡಿ ದೇವರಿಗೆ ನೈವೇದ್ಯ ಮಾಡುವ ಪದ್ಧತಿಯಿದೆ.

ಆದರೆ ಈ ದಿನ ಹುರಿಯುವುದು, ಹಂಚಿನಲ್ಲಿ ಹೋಳಿಗೆ ಮಾಡುವುದು, ಭೂಮಿ ಅಗೆಯುವುದು, ಬೀಜ ಬಿತ್ತುವುದು, ಪಡವಲಕಾಯಿ ತುಂಡರಿಸುವುದು ಮತ್ತು ನಾಗಾಕೃತಿಯುಳ್ಳ ವಸ್ತುಗಳನ್ನು ತುಂಡರಿಸುವುದು ನಿಷಿದ್ಧವಾಗಿದೆ. ನಾಗನಿಗೆ ಹಾಲೆರೆಯುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಲಕ್ಷ್ಮೀ ಕವಚ ಸ್ತೋತ್ರಂ ಕನ್ನಡದಲ್ಲಿ

Ganesha Mantra: ವಿಘ್ನಗಳನ್ನು ನಿವಾರಿಸಲು ಗಣೇಶನ ಈ ಸ್ತೋತ್ರವನ್ನು ತಪ್ಪದೇ ಓದಿ

Devi Mantra: ಮಂಗಳವಾರದಂದು ತಪ್ಪದೇ ಲಲಿತಾ ದೇವಿಯ ಈ ಸ್ತೋತ್ರ ಓದಿ

Mrthyunjaya mantra: ರೋಗ ಭಯ, ಅಕಾಲ ಮೃತ್ಯುಭಯ ನಾಶಕ್ಕೆ ಮೃತ್ಯುಂಜಯ ಅಷ್ಟೋತ್ತರ

ಜೀವನದಲ್ಲಿ ಸುಖ, ನೆಮ್ಮದಿಗಾಗಿ ಭಾನುವಾರ ಬೆಳಗ್ಗೆ ಈ ಪೂಜೆ ಮಾಡಿ

ಮುಂದಿನ ಸುದ್ದಿ
Show comments