Webdunia - Bharat's app for daily news and videos

Install App

ನಾಗರಪಂಚಮಿ ದಿನ ಈ ಕೆಲಸ ನಿಷಿದ್ಧ!

Webdunia
ಶುಕ್ರವಾರ, 13 ಆಗಸ್ಟ್ 2021 (09:18 IST)
ಬೆಂಗಳೂರು: ಇಂದು ಎಲ್ಲೆಡೆ ನಾಗರಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮೀ ತಿಥಿಯನ್ನು ನಾಗರಪಂಚಮಿ ಆಚರಿಸಲಾಗುತ್ತದೆ.


ನಾಗರ ಪಂಚಮಿ ನಾಗಗಳನ್ನು ಪೂಜಿಸುವ ಒಂದು ದಿನ. ನಾಗನಿಗೆ ತನಿ ಎರೆದು ಎಲ್ಲರ ಮನೆಯಲ್ಲಿ ಕಾಯಿ ಕಡುಬು ಉದ್ದಿನ ಕಡುಬು ಮಾಡಿ ದೇವರಿಗೆ ನೈವೇದ್ಯ ಮಾಡುವ ಪದ್ಧತಿಯಿದೆ.

ಆದರೆ ಈ ದಿನ ಹುರಿಯುವುದು, ಹಂಚಿನಲ್ಲಿ ಹೋಳಿಗೆ ಮಾಡುವುದು, ಭೂಮಿ ಅಗೆಯುವುದು, ಬೀಜ ಬಿತ್ತುವುದು, ಪಡವಲಕಾಯಿ ತುಂಡರಿಸುವುದು ಮತ್ತು ನಾಗಾಕೃತಿಯುಳ್ಳ ವಸ್ತುಗಳನ್ನು ತುಂಡರಿಸುವುದು ನಿಷಿದ್ಧವಾಗಿದೆ. ನಾಗನಿಗೆ ಹಾಲೆರೆಯುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments