ಆಳವಾದ ಧ್ಯಾನಕ್ಕಿಳಿಯಲು ಈ ಮೂರು ತಂತ್ರ ಅನುಸರಿಸಿ

Webdunia
ಗುರುವಾರ, 21 ಫೆಬ್ರವರಿ 2019 (09:17 IST)
ಬೆಂಗಳೂರು: ಪ್ರತಿ ನಿತ್ಯ ಧ್ಯಾನ ಅಥವಾ ಯೋಗ ಮಾಡುವಾಗ ಏಕಾಗ್ರತೆ ಸಿಗುತ್ತಿಲ್ಲ ಎಂಬ ಚಿಂತೆಯೇ? ದೇವರ ಧ್ಯಾನ ಮಾಡುವಾಗ ಆಳವಾದ ಧ್ಯಾನ ಮಾಡಲು ಏನು ಮಾಡಬೇಕು?


ಅದಕ್ಕೆ ಸಿಂಪಲ್ ಆದ ದಾರಿಯೊಂದಿದೆ. ಧ್ಯಾನಕ್ಕೆ ಕುಳಿತಾಗ ಮೂರು ವಿಚಾರಗಳನ್ನು ನೆನಪಿಟ್ಟುಕೊಂಡರೆ ಸಾಕು. ಅವುಗಳೆಂದರೆ ಮುಂದಿನ ಹತ್ತು ನಿಮಿಷಗಳು ಧ್ಯಾನದಲ್ಲಿ ಕುಳಿತಿರುವಾಗ ನನಗೇನೂ ಬೇಡ, ನಾನೇನೂ ಮಾಡಬೇಕಿಲ್ಲ ಮತ್ತು ನಾನು ಏನೂ ಅಲ್ಲ.. ಈ ಮೂರು ಮಂತ್ರಗಳನ್ನು ಮನಸ್ಸಿನಲ್ಲಿ ಧ್ಯಾನಿಸಿಕೊಂಡು ಧ್ಯಾನ ಮಾಡಿ.

ಧ್ಯಾನ ಎನ್ನುವುದು ನಮಗೆ ಶಕ್ತಿ, ಸೃಜನಶೀಲತೆ, ಉತ್ಸಾಹ, ಆನಂದವನ್ನು ನೀಡುತ್ತದೆ. ಹಾಗೆಯೇ ಏಕತೆಯ ಭಾವ ಮೂಡಿಸುತ್ತದೆ. ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಧ್ಯಾನ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments