Webdunia - Bharat's app for daily news and videos

Install App

ಆಳವಾದ ಧ್ಯಾನಕ್ಕಿಳಿಯಲು ಈ ಮೂರು ತಂತ್ರ ಅನುಸರಿಸಿ

Webdunia
ಗುರುವಾರ, 21 ಫೆಬ್ರವರಿ 2019 (09:17 IST)
ಬೆಂಗಳೂರು: ಪ್ರತಿ ನಿತ್ಯ ಧ್ಯಾನ ಅಥವಾ ಯೋಗ ಮಾಡುವಾಗ ಏಕಾಗ್ರತೆ ಸಿಗುತ್ತಿಲ್ಲ ಎಂಬ ಚಿಂತೆಯೇ? ದೇವರ ಧ್ಯಾನ ಮಾಡುವಾಗ ಆಳವಾದ ಧ್ಯಾನ ಮಾಡಲು ಏನು ಮಾಡಬೇಕು?


ಅದಕ್ಕೆ ಸಿಂಪಲ್ ಆದ ದಾರಿಯೊಂದಿದೆ. ಧ್ಯಾನಕ್ಕೆ ಕುಳಿತಾಗ ಮೂರು ವಿಚಾರಗಳನ್ನು ನೆನಪಿಟ್ಟುಕೊಂಡರೆ ಸಾಕು. ಅವುಗಳೆಂದರೆ ಮುಂದಿನ ಹತ್ತು ನಿಮಿಷಗಳು ಧ್ಯಾನದಲ್ಲಿ ಕುಳಿತಿರುವಾಗ ನನಗೇನೂ ಬೇಡ, ನಾನೇನೂ ಮಾಡಬೇಕಿಲ್ಲ ಮತ್ತು ನಾನು ಏನೂ ಅಲ್ಲ.. ಈ ಮೂರು ಮಂತ್ರಗಳನ್ನು ಮನಸ್ಸಿನಲ್ಲಿ ಧ್ಯಾನಿಸಿಕೊಂಡು ಧ್ಯಾನ ಮಾಡಿ.

ಧ್ಯಾನ ಎನ್ನುವುದು ನಮಗೆ ಶಕ್ತಿ, ಸೃಜನಶೀಲತೆ, ಉತ್ಸಾಹ, ಆನಂದವನ್ನು ನೀಡುತ್ತದೆ. ಹಾಗೆಯೇ ಏಕತೆಯ ಭಾವ ಮೂಡಿಸುತ್ತದೆ. ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಧ್ಯಾನ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments