Webdunia - Bharat's app for daily news and videos

Install App

ಹಣಕಾಸು ಸ್ಥಿತಿ ಸುಧಾರಿಸಲು ಈ ಕೆಲಸ ಮಾಡಿದರೆ ಸಾಕು

Webdunia
ಬುಧವಾರ, 16 ಜನವರಿ 2019 (09:20 IST)
ಬೆಂಗಳೂರು: ಜೀವನದಲ್ಲಿ ಏನೇ ಮಾಡಿದರೂ ಆರ್ಥಿಕವಾಗಿ ಚೇತರಿಕೆ ಕಾಣುತ್ತಿಲ್ಲ ಎಂದರೆ ಕೆಲವೊಮ್ಮೆ ನಮ್ಮ ಗ್ರಹಗತಿಗಳು ಕೈಕೊಟ್ಟಿವೆ ಎಂದೇ ಅರ್ಥ. ಹಾಗಾಗಿ ಆರ್ಥಿಕ ಸ್ಥಿತಿ ಸುಧಾರಿಸಲು ಹೀಗೆ ಮಾಡಿದರೆ ಸಾಕು.


ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಹವನ ಮಾಡುವುದರಿಂದ ಜೀವನದಲ್ಲಿ ಉನ್ನತ ಹಣಕಾಸು ಸ್ಥಿತಿ ಸಾಧಿಸಬಹುದು. ಹಾಗೂ ಒಬ್ಬರ ಕನಸು ಈಡೇರಿಸಲು ಬೇಕಾದ ಧೈರ್ಯ, ಬುದ್ಧಿವಂತಿಕೆ ನೀಡುತ್ತದೆ.

ತೀವ್ರ ಸಾಲ ಅಥವಾ ಆರ್ಥಿಕ ಸಮಸ್ಯೆ ಬಂದಾಗ ಈ ಹವನ ಮಾಡಿಸಬೇಕು. ಹಾಗೆಯೇ ಶತ್ರುಗಳಿಂದ ನಮ್ಮನ್ನು ರಕ್ಷಿಸಿ ಅಡಚಣೆಗಳಿಂದ ದೂರ ಮಾಡಲು ಲಕ್ಷ್ಮೀ ನಾರಾಯಣ ಹೃದಯ ಹವನ ಮಾಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸಿಂಪಲ್ ಆಗಿ ಭೀಮನ ಅಮವಾಸ್ಯೆ ಪೂಜೆ ಮಾಡುವುದು ಹೇಗೆ

ಮಂಗಳವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments