ಪಾಪ ಪರಿಹಾರವಾಗಬೇಕಾದರೆ ಈ ಸಿಂಪಲ್ ಕೆಲಸ ಮಾಡಿದರೆ ಸಾಕು!

Webdunia
ಮಂಗಳವಾರ, 19 ಫೆಬ್ರವರಿ 2019 (09:11 IST)
ಬೆಂಗಳೂರು: ಪೂರ್ವ, ಇಹ ಜನ್ಮದ ಪಾಪ ಕರ್ಮಗಳು ನಮ್ಮನ್ನು ಬಿಡದೇ ಕಾಡುವುದಿಲ್ಲ. ಈ ಪಾಪ ಕರ್ಮಗಳ ಪರಿಹಾರಕ್ಕೆ ಈ ಒಂದು ಸಿಂಪಲ್ ಕೆಲಸ ಮಾಡಿದರೆ ಸಾಕು.


ರಥಸಪ್ತಮಿ ದಿನ ಸೂರ್ಯನ ಆರಾಧನೆ ಮಾಡಿದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ. ರೋಗ ನಿವಾರಣೆಗಾಗಿ, ಉತ್ತಮ ಆರೋಗ್ಯಕ್ಕಾಗಿಯೂ ರಥ ಸಪ್ತಮಿ ದಿನ ಸೂರ್ಯನ ಆರಾಧನೆ ಮಾಡಬಹುದು.

ರಥಸಪ್ತಮಿ ದಿನ ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು, ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತದೆ. ಸೂರ್ಯೋದಯಕ್ಕೆ ಮೊದಲು ಮಾಡುವ ಮಾಘ ಸ್ನಾನದಿಂದ ಆರೋಗ್ಯ, ಸಂಪತ್ತು, ಆಯಸ್ಸು ವೃದ್ಧಿಸುತ್ತದೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments