Webdunia - Bharat's app for daily news and videos

Install App

ಪಾಪ ಪರಿಹಾರವಾಗಬೇಕಾದರೆ ಈ ಸಿಂಪಲ್ ಕೆಲಸ ಮಾಡಿದರೆ ಸಾಕು!

Webdunia
ಮಂಗಳವಾರ, 19 ಫೆಬ್ರವರಿ 2019 (09:11 IST)
ಬೆಂಗಳೂರು: ಪೂರ್ವ, ಇಹ ಜನ್ಮದ ಪಾಪ ಕರ್ಮಗಳು ನಮ್ಮನ್ನು ಬಿಡದೇ ಕಾಡುವುದಿಲ್ಲ. ಈ ಪಾಪ ಕರ್ಮಗಳ ಪರಿಹಾರಕ್ಕೆ ಈ ಒಂದು ಸಿಂಪಲ್ ಕೆಲಸ ಮಾಡಿದರೆ ಸಾಕು.


ರಥಸಪ್ತಮಿ ದಿನ ಸೂರ್ಯನ ಆರಾಧನೆ ಮಾಡಿದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ. ರೋಗ ನಿವಾರಣೆಗಾಗಿ, ಉತ್ತಮ ಆರೋಗ್ಯಕ್ಕಾಗಿಯೂ ರಥ ಸಪ್ತಮಿ ದಿನ ಸೂರ್ಯನ ಆರಾಧನೆ ಮಾಡಬಹುದು.

ರಥಸಪ್ತಮಿ ದಿನ ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು, ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತದೆ. ಸೂರ್ಯೋದಯಕ್ಕೆ ಮೊದಲು ಮಾಡುವ ಮಾಘ ಸ್ನಾನದಿಂದ ಆರೋಗ್ಯ, ಸಂಪತ್ತು, ಆಯಸ್ಸು ವೃದ್ಧಿಸುತ್ತದೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments