ಬೇಗನೇ ವಿವಾಹ ನಿಶ್ಚಯವಾಗಲು ಅಶ್ವತ್ಥ ಮರಕ್ಕೆ ಹೀಗೆ ಮಾಡಿ

Webdunia
ಮಂಗಳವಾರ, 9 ಏಪ್ರಿಲ್ 2019 (09:15 IST)
ಬೆಂಗಳೂರು: ಕನ್ಯಾ ಕುಮಾರಿಯರು ಅಶ್ವತ್ಥ ಮರಕ್ಕೆ ಸುತ್ತು ಹಾಕುವುದನ್ನು ನಾವು ನೋಡುತ್ತೇವೆ. ಬೇಗ ಮದುವೆಯಾಗಬೇಕು ಎಂದುಕೊಂಡವರು, ಮಕ್ಕಳಾಗಬೇಕೆಂದುಕೊಂಡವರೂ ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುತ್ತಾರೆ.


ಆದರೆ ಅಶ್ವತ್ಥ ಮರಕ್ಕೆ ಕೇವಲ ಪ್ರದಕ್ಷಿಣೆ ಹಾಕಿದರೆ ಸಾಲದು. ಬೇಗ ವಿವಾಹ ನಿಶ್ಚಯವಾಗಬೇಕೆಂದಿದ್ದವರು, ಎಷ್ಟೇ ಪ್ರಯತ್ನ ಪಟ್ಟರೂ ಕಂಕಣ ಬಲ ಕೂಡಿಬರದೇ ಇದ್ದವರು ಪ್ರತೀ ಗುರುವಾರ ಮತ್ತು ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಅಷ್ಟೋತ್ತರದಿಂದ ಪೂಜಿಸಿ ಒಂದು ತೆಂಗಿನ ಕಾಯಿಯನ್ನು ಪೂಜಿಸಿ, ಅರಶಿನ ಬಟ್ಟೆಯಿಂದ ಕಟ್ಟಿ ಅದನ್ನು ಅಶ್ವತ್ಥ ಮರಕ್ಕೆ ಕಟ್ಟಿ ಬಂದರೆ ಬೇಗನೇ ವಿವಾಹ ನಿಶ್ಚಯವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments