Webdunia - Bharat's app for daily news and videos

Install App

ಬೇಗನೇ ವಿವಾಹ ನಿಶ್ಚಯವಾಗಲು ಅಶ್ವತ್ಥ ಮರಕ್ಕೆ ಹೀಗೆ ಮಾಡಿ

Webdunia
ಮಂಗಳವಾರ, 9 ಏಪ್ರಿಲ್ 2019 (09:15 IST)
ಬೆಂಗಳೂರು: ಕನ್ಯಾ ಕುಮಾರಿಯರು ಅಶ್ವತ್ಥ ಮರಕ್ಕೆ ಸುತ್ತು ಹಾಕುವುದನ್ನು ನಾವು ನೋಡುತ್ತೇವೆ. ಬೇಗ ಮದುವೆಯಾಗಬೇಕು ಎಂದುಕೊಂಡವರು, ಮಕ್ಕಳಾಗಬೇಕೆಂದುಕೊಂಡವರೂ ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುತ್ತಾರೆ.


ಆದರೆ ಅಶ್ವತ್ಥ ಮರಕ್ಕೆ ಕೇವಲ ಪ್ರದಕ್ಷಿಣೆ ಹಾಕಿದರೆ ಸಾಲದು. ಬೇಗ ವಿವಾಹ ನಿಶ್ಚಯವಾಗಬೇಕೆಂದಿದ್ದವರು, ಎಷ್ಟೇ ಪ್ರಯತ್ನ ಪಟ್ಟರೂ ಕಂಕಣ ಬಲ ಕೂಡಿಬರದೇ ಇದ್ದವರು ಪ್ರತೀ ಗುರುವಾರ ಮತ್ತು ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಅಷ್ಟೋತ್ತರದಿಂದ ಪೂಜಿಸಿ ಒಂದು ತೆಂಗಿನ ಕಾಯಿಯನ್ನು ಪೂಜಿಸಿ, ಅರಶಿನ ಬಟ್ಟೆಯಿಂದ ಕಟ್ಟಿ ಅದನ್ನು ಅಶ್ವತ್ಥ ಮರಕ್ಕೆ ಕಟ್ಟಿ ಬಂದರೆ ಬೇಗನೇ ವಿವಾಹ ನಿಶ್ಚಯವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments