Webdunia - Bharat's app for daily news and videos

Install App

ಬೇಗನೇ ವಿವಾಹ ನಿಶ್ಚಯವಾಗಲು ಅಶ್ವತ್ಥ ಮರಕ್ಕೆ ಹೀಗೆ ಮಾಡಿ

Webdunia
ಮಂಗಳವಾರ, 9 ಏಪ್ರಿಲ್ 2019 (09:15 IST)
ಬೆಂಗಳೂರು: ಕನ್ಯಾ ಕುಮಾರಿಯರು ಅಶ್ವತ್ಥ ಮರಕ್ಕೆ ಸುತ್ತು ಹಾಕುವುದನ್ನು ನಾವು ನೋಡುತ್ತೇವೆ. ಬೇಗ ಮದುವೆಯಾಗಬೇಕು ಎಂದುಕೊಂಡವರು, ಮಕ್ಕಳಾಗಬೇಕೆಂದುಕೊಂಡವರೂ ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುತ್ತಾರೆ.


ಆದರೆ ಅಶ್ವತ್ಥ ಮರಕ್ಕೆ ಕೇವಲ ಪ್ರದಕ್ಷಿಣೆ ಹಾಕಿದರೆ ಸಾಲದು. ಬೇಗ ವಿವಾಹ ನಿಶ್ಚಯವಾಗಬೇಕೆಂದಿದ್ದವರು, ಎಷ್ಟೇ ಪ್ರಯತ್ನ ಪಟ್ಟರೂ ಕಂಕಣ ಬಲ ಕೂಡಿಬರದೇ ಇದ್ದವರು ಪ್ರತೀ ಗುರುವಾರ ಮತ್ತು ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಅಷ್ಟೋತ್ತರದಿಂದ ಪೂಜಿಸಿ ಒಂದು ತೆಂಗಿನ ಕಾಯಿಯನ್ನು ಪೂಜಿಸಿ, ಅರಶಿನ ಬಟ್ಟೆಯಿಂದ ಕಟ್ಟಿ ಅದನ್ನು ಅಶ್ವತ್ಥ ಮರಕ್ಕೆ ಕಟ್ಟಿ ಬಂದರೆ ಬೇಗನೇ ವಿವಾಹ ನಿಶ್ಚಯವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments