ಮಕ್ಕಳಿಲ್ಲದ ದಂಪತಿ ಈ ನಕ್ಷತ್ರದಂದು ಕೃಷ್ಣನಿಗೆ ಈ ಪೂಜೆ ಮಾಡಬೇಕು

Webdunia
ಮಂಗಳವಾರ, 8 ಡಿಸೆಂಬರ್ 2020 (09:01 IST)
ಬೆಂಗಳೂರು: ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಲಿಲ್ಲವೆಂದು ಕೊರಗುವ ದಂಪತಿಗಳು ಶ್ರೀಕೃಷ್ಣನಿಗೆ ಈ ಪೂಜೆ ಮಾಡಿದರೆ ಉತ್ತಮ

 

ನಿಮ್ಮ ಮನೆ ಹತ್ತಿರದ ಶ್ರೀಕೃಷ್ಣ ದೇವಾಲಯಕ್ಕೆ ಪ್ರತಿ ರೋಹಿಣಿ ನಕ್ಷತ್ರದಂದು ತೆರಳಿ ನೀವೇ ಕೈಯಾರೆ ಶುಚೀರ್ಭೂತರಾಗಿ ತಯಾರಿಸಿದ ಹಾಲು ಪಾಯಸವನ್ನು ಭಕ್ತಿಯಿಂದ ನೈವೇದ್ಯ ಮಾಡಲು ನೀಡಿ. ಬಳಿಕ ಅದನ್ನು ಪ್ರಸಾದ ರೂಪದಲ್ಲಿ ಸೇವಿಸುತ್ತಾ ಬಂದರೆ ಭಗವಾನ್ ಶ್ರೀಕೃಷ್ಣನ ಅನುಗ್ರಹದಿಂದ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments