Webdunia - Bharat's app for daily news and videos

Install App

ಮಕ್ಕಳಿಲ್ಲದ ದಂಪತಿ ಈ ನಕ್ಷತ್ರದಂದು ಕೃಷ್ಣನಿಗೆ ಈ ಪೂಜೆ ಮಾಡಬೇಕು

Webdunia
ಮಂಗಳವಾರ, 8 ಡಿಸೆಂಬರ್ 2020 (09:01 IST)
ಬೆಂಗಳೂರು: ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಲಿಲ್ಲವೆಂದು ಕೊರಗುವ ದಂಪತಿಗಳು ಶ್ರೀಕೃಷ್ಣನಿಗೆ ಈ ಪೂಜೆ ಮಾಡಿದರೆ ಉತ್ತಮ

 

ನಿಮ್ಮ ಮನೆ ಹತ್ತಿರದ ಶ್ರೀಕೃಷ್ಣ ದೇವಾಲಯಕ್ಕೆ ಪ್ರತಿ ರೋಹಿಣಿ ನಕ್ಷತ್ರದಂದು ತೆರಳಿ ನೀವೇ ಕೈಯಾರೆ ಶುಚೀರ್ಭೂತರಾಗಿ ತಯಾರಿಸಿದ ಹಾಲು ಪಾಯಸವನ್ನು ಭಕ್ತಿಯಿಂದ ನೈವೇದ್ಯ ಮಾಡಲು ನೀಡಿ. ಬಳಿಕ ಅದನ್ನು ಪ್ರಸಾದ ರೂಪದಲ್ಲಿ ಸೇವಿಸುತ್ತಾ ಬಂದರೆ ಭಗವಾನ್ ಶ್ರೀಕೃಷ್ಣನ ಅನುಗ್ರಹದಿಂದ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರದಂದು ಗುರು ರಾಘವೇಂದ್ರ ಅಷ್ಟಕಂ ತಪ್ಪದೇ ಓದಿ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments