Webdunia - Bharat's app for daily news and videos

Install App

ಮಕ್ಕಳಿಲ್ಲದ ದಂಪತಿ ಈ ನಕ್ಷತ್ರದಂದು ಕೃಷ್ಣನಿಗೆ ಈ ಪೂಜೆ ಮಾಡಬೇಕು

Webdunia
ಮಂಗಳವಾರ, 8 ಡಿಸೆಂಬರ್ 2020 (09:01 IST)
ಬೆಂಗಳೂರು: ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಲಿಲ್ಲವೆಂದು ಕೊರಗುವ ದಂಪತಿಗಳು ಶ್ರೀಕೃಷ್ಣನಿಗೆ ಈ ಪೂಜೆ ಮಾಡಿದರೆ ಉತ್ತಮ

 

ನಿಮ್ಮ ಮನೆ ಹತ್ತಿರದ ಶ್ರೀಕೃಷ್ಣ ದೇವಾಲಯಕ್ಕೆ ಪ್ರತಿ ರೋಹಿಣಿ ನಕ್ಷತ್ರದಂದು ತೆರಳಿ ನೀವೇ ಕೈಯಾರೆ ಶುಚೀರ್ಭೂತರಾಗಿ ತಯಾರಿಸಿದ ಹಾಲು ಪಾಯಸವನ್ನು ಭಕ್ತಿಯಿಂದ ನೈವೇದ್ಯ ಮಾಡಲು ನೀಡಿ. ಬಳಿಕ ಅದನ್ನು ಪ್ರಸಾದ ರೂಪದಲ್ಲಿ ಸೇವಿಸುತ್ತಾ ಬಂದರೆ ಭಗವಾನ್ ಶ್ರೀಕೃಷ್ಣನ ಅನುಗ್ರಹದಿಂದ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments