ಮಕ್ಕಳಿಲ್ಲದ ದಂಪತಿ ಈ ನಕ್ಷತ್ರದಂದು ಕೃಷ್ಣನಿಗೆ ಈ ಪೂಜೆ ಮಾಡಬೇಕು

Webdunia
ಮಂಗಳವಾರ, 8 ಡಿಸೆಂಬರ್ 2020 (09:01 IST)
ಬೆಂಗಳೂರು: ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಲಿಲ್ಲವೆಂದು ಕೊರಗುವ ದಂಪತಿಗಳು ಶ್ರೀಕೃಷ್ಣನಿಗೆ ಈ ಪೂಜೆ ಮಾಡಿದರೆ ಉತ್ತಮ

 

ನಿಮ್ಮ ಮನೆ ಹತ್ತಿರದ ಶ್ರೀಕೃಷ್ಣ ದೇವಾಲಯಕ್ಕೆ ಪ್ರತಿ ರೋಹಿಣಿ ನಕ್ಷತ್ರದಂದು ತೆರಳಿ ನೀವೇ ಕೈಯಾರೆ ಶುಚೀರ್ಭೂತರಾಗಿ ತಯಾರಿಸಿದ ಹಾಲು ಪಾಯಸವನ್ನು ಭಕ್ತಿಯಿಂದ ನೈವೇದ್ಯ ಮಾಡಲು ನೀಡಿ. ಬಳಿಕ ಅದನ್ನು ಪ್ರಸಾದ ರೂಪದಲ್ಲಿ ಸೇವಿಸುತ್ತಾ ಬಂದರೆ ಭಗವಾನ್ ಶ್ರೀಕೃಷ್ಣನ ಅನುಗ್ರಹದಿಂದ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments