Webdunia - Bharat's app for daily news and videos

Install App

ಮಕ್ಕಳಿಲ್ಲದ ದಂಪತಿ ಈ ನಕ್ಷತ್ರದಂದು ಕೃಷ್ಣನಿಗೆ ಈ ಪೂಜೆ ಮಾಡಬೇಕು

Webdunia
ಮಂಗಳವಾರ, 8 ಡಿಸೆಂಬರ್ 2020 (09:01 IST)
ಬೆಂಗಳೂರು: ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಲಿಲ್ಲವೆಂದು ಕೊರಗುವ ದಂಪತಿಗಳು ಶ್ರೀಕೃಷ್ಣನಿಗೆ ಈ ಪೂಜೆ ಮಾಡಿದರೆ ಉತ್ತಮ

 

ನಿಮ್ಮ ಮನೆ ಹತ್ತಿರದ ಶ್ರೀಕೃಷ್ಣ ದೇವಾಲಯಕ್ಕೆ ಪ್ರತಿ ರೋಹಿಣಿ ನಕ್ಷತ್ರದಂದು ತೆರಳಿ ನೀವೇ ಕೈಯಾರೆ ಶುಚೀರ್ಭೂತರಾಗಿ ತಯಾರಿಸಿದ ಹಾಲು ಪಾಯಸವನ್ನು ಭಕ್ತಿಯಿಂದ ನೈವೇದ್ಯ ಮಾಡಲು ನೀಡಿ. ಬಳಿಕ ಅದನ್ನು ಪ್ರಸಾದ ರೂಪದಲ್ಲಿ ಸೇವಿಸುತ್ತಾ ಬಂದರೆ ಭಗವಾನ್ ಶ್ರೀಕೃಷ್ಣನ ಅನುಗ್ರಹದಿಂದ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಮುಂದಿನ ಸುದ್ದಿ
Show comments