Webdunia - Bharat's app for daily news and videos

Install App

ಉದ್ಯೋಗದಲ್ಲಿ ಯಶಸ್ಸು ಸಿಗಬೇಕಾದರೆ ಹೀಗೆ ಮಾಡಿ!

Webdunia
ಮಂಗಳವಾರ, 29 ಜನವರಿ 2019 (09:00 IST)
ಬೆಂಗಳೂರು: ಉದ್ಯೋಗ ಸಿಗದೇ ನಿರಾಶರಾದವರು, ಉದ್ಯೋಗದಲ್ಲಿ ಮುನ್ನಡೆ ಇಲ್ಲದೇ ಬೇಸರದಲ್ಲಿರುವವರು ಪ್ರತಿನಿತ್ಯ ಈ ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗುತ್ತದೆ.


ಬೆಳಿಗ್ಗೆ ಎದ್ದ ತಕ್ಷಣ ಕೈ ಉಜ್ಜಿಕೊಂಡು ಕರಾಗ್ರೇ ವಸತೇ ಲಕ್ಷ್ಮೀ.. ಸ್ತೋತ್ರವನ್ನು ಹೇಳಿಕೊಂಡು ದೇವರನನ್ನು ನೆನೆಸಿಕೊಂಡು ಹಾಸಿಗೆಯಿಂದ ಏಳಬೇಕು.

ಪ್ರತೀ ಬುಧವಾರಗಳಂದು ಕುಚ್ಚಿಲು ಅಕ್ಕಿಯನ್ನು ಕಾಗೆಗಳಿಗೆ ನೀಡುವುದರಿಂದ ನಿಮ್ಮ ಜಾತಕದಲ್ಲಿ ಶನಿಯ ಕೆಟ್ಟ ಪ್ರಭಾವವಿದ್ದರೆ ದೂರವಾಗಿ ಉತ್ತಮ ಉದ್ಯೋಗ, ಸ್ಥಾನ ಮಾನ ಲಭಿಸುವುದು. ಹಾಗೆಯೇ ಬೆಳಿಗ್ಗೆ ಸೂರ್ಯದೇವರಿಗೆ ಜಲತರ್ಪಣ ನೀಡಿ ನಮಸ್ಕರಿಸುವುದರಿಂದಲೂ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments