ಮಕ್ಕಳಾಗಬೇಕಾದರೆ ಈ ವ್ರತ ತಪ್ಪದೇ ಮಾಡಿ

Webdunia
ಬುಧವಾರ, 14 ಆಗಸ್ಟ್ 2019 (08:33 IST)
ಬೆಂಗಳೂರು: ಎಷ್ಟೋ ವೈದ್ಯರಿಗೆ ತೋರಿಸಿ ಎಷ್ಟೇ ಚಿಕಿತ್ಸೆ ಮಾಡಿದರೂ ಮಕ್ಕಳಾಗಲಿಲ್ಲವೆಂದು ಕೊರಗುವ ಎಷ್ಟೋ ದಂಪತಿ ಕೊನೆಗೆ ದೈವದ ಮೊರೆ ಹೋಗುತ್ತಾರೆ.


ಮಕ್ಕಳಾಗಬೇಕಾದರೆ ಯಾವ ದೇವರನ್ನು ಯಾವ ರೀತಿ ಪೂಜೆ ಮಾಡಬೇಕು ಗೊತ್ತಾ? ಶಿವ-ಪಾರ್ವತಿ ಸುತ ಸುಬ್ರಹ್ಮಣ್ಯನ ಆರಾಧನೆ ಮಾಡುವುದರಿಂದ ವಿವಾಹ, ಮಕ್ಕಳಾಗಲು ಇರುವ ಅಡೆತಡೆಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆಯಿದೆ.

ಮಕ್ಕಳಾಗದ ದಂಪತಿ ಪ್ರತೀ ತಿಂಗಳು ಕೃಷ್ಣ ಪಕ್ಷವಾದ ನಂತರ ಆರನೇ ದಿನ ಬರುವ ಷಷ್ಠಿ ತಿಥಿಯಂದು ಉಪವಾಸ ವ್ರತ ಮಾಡಿ, ಸುಬ್ರಹ್ಮಣ್ಯ  ದೇವರ ಪ್ರಾರ್ಥನೆ ಮಾಡುವುದರಿಂದ ಮಕ್ಕಳಾಗಲು ದೈವ ಬಲ ಕೊರತೆಯಿದ್ದ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಮುಂದಿನ ಸುದ್ದಿ
Show comments