ನೈವೇದ್ಯ ಮಾಡುವಾಗ ದೇವರಿಗೆ ಈ ವಿಚಾರಗಳು ನಿಷಿದ್ಧ

Webdunia
ಗುರುವಾರ, 8 ಸೆಪ್ಟಂಬರ್ 2022 (08:20 IST)
ಬೆಂಗಳೂರು: ದೇವಾಲಯದಲ್ಲಿ ಅಥವಾ ಮನೆಯಲ್ಲಿ ಪೂಜೆ ಮಾಡುವಾಗ ನೈವೇದ್ಯ ಮಾಡುವ ವೇಳೆ ಈ ಕೆಲವೊಂದು ಕೆಲಸ ಮಾಡುವುದು ನಿಷಿದ್ಧ. ಅವು ಯಾವುವು ನೋಡೋಣ.

ಘಂಟಾನಾದಂ ತಥಾ ವಾದ್ಯಂ ನಮಸ್ಕಾರಂ ಪ್ರದಕ್ಷಿಣಮ್. ಗಾಂಧರ್ವ ನೃತ್ಯಗೀತಂ ಚ ಶ್ರುತಿ ಪಾಠ ಚ ಭಾಷಣಮ್. ನೈವೇದ್ಯಕಾಲೇ ಯಃ ಕುರ್ಯಾತ್ ರೌರವಂ ನರಕ ವ್ರಜೇತ್ ಎಂಬ ಮಾತಿದೆ.

ಅದರಂತೆ ದೇವರಿಗೆ ನೈವೇದ್ಯ ಮಾಡುವಾಗ ಘಂಟಾ ನಾದ ಮಾಡುವುದು, ವಾದ್ಯ ಮೊಳಗಿಸುವುದು, ಪ್ರದಕ್ಷಿಣೆ ಹಾಕುವುದು, ನೃತ್ಯ, ಸಂಗೀತ ಹಾಡುವುದು ಮಾಡುವುದು ಮಹಾ ಪಾಪವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಗುರು ರಾಯರ ಸ್ತೋತ್ರ

ಯುಗಾದಿ ಹಬ್ಬ ಯಾವಾಗ, ಶುಭ ಮುಹೂರ್ತದ ವಿವರ ಇಲ್ಲಿದೆ

ಮಹಾಗಣೇಶ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮಂಗಳವಾರ ಆಂಜನೇಯಸ್ವಾಮಿಯ ಈ ಸ್ತೋತ್ರ ಓದಿದರೆ ಕಷ್ಟ ನಿವಾರಣೆ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ಮುಂದಿನ ಸುದ್ದಿ
Show comments