Webdunia - Bharat's app for daily news and videos

Install App

ಒಣಗಿದ ವೀಳ್ಯದೆಲೆ ದಕ್ಷಿಣೆ ಜತೆ ಕೊಟ್ಟರೆ ಈ ತೊಂದರೆಯಾಗುತ್ತದೆ!

Webdunia
ಶನಿವಾರ, 27 ಜುಲೈ 2019 (08:49 IST)
ಬೆಂಗಳೂರು: ಹೆಚ್ಚಾಗಿ ದಾನ, ದಕ್ಷಿಣೆ ಕೊಡುವಾಗ ತೆಂಗಿನ ಕಾಯಿ, ಬಾಳೆ ಹಣ್ಣು, ತುಳಸಿ ಜತೆ ವೀಳ್ಯದೆಲೆ, ಅಡಿಕೆಯನ್ನೂ ಇಟ್ಟುಕೊಡುತ್ತೇವೆ.


ಆದರೆ ಹೀಗೆ ವೀಳ್ಯದೆಲೆ ಕೊಡುವಾಗ ಅದನ್ನು ಒಣಗಿದ್ದರೆ ಅತಿಯಾದ ನಷ್ಟ, ಅನಾರೋಗ್ಯವಾಗುತ್ತದೆ ಎಂದರ್ಥ. ನೀವು ಕೈ ಹಿಡಿದ ಕಾರ್ಯಗಳು ಅರ್ಧಕ್ಕೇ ನಿಲ್ಲುತ್ತವೆ ಎಂದರ್ಥ.

ಅಲ್ಲದೆ ವೀಳ್ಯದೆಲೆ ಇಲ್ಲದೇ ದಾನ  ಕೊಟ್ಟರೆ ಅದರ ಫಲ ಸಿಗದು. ಬದಲಾಗಿ ಆ ಶುಭ ಕಾರ್ಯಕ್ಕೆ ವಿಘ್ನಗಳು ಎದುರಾಗಬಹುದು. ಹಣಕಾಸಿಗೆ ತೊಂದರೆಯಾಗಬಹುದು. ಇನ್ನು, ತಾಂಬೂಲವನ್ನು ದೇವರಿಗೆ ಅರ್ಪಿಸದೇ ಮೂಲೆಯಲ್ಲಿಟ್ಟರೆ ಸಮಾಜದಲ್ಲಿ ಗೌರವ ಕಳೆದುಕೊಳ್ಳಬೇಕಾಗುತ್ತದೆ. ಹಾಗೇ ಅದನ್ನು ಪಡೆದವರು ಬಿಟ್ಟು ಬಂದರೆ ವಿವಾಹ ಕಾರ್ಯಗಳಿಗೆ ಅಡ್ಡಿಯಾಗುತ್ತದೆ. ಶುಭ ಕಾರ್ಯ ನಿಧಾನವಾಗುತ್ತದೆ. ಮಕ್ಕಳಿಗೂ ತೊಂದರೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments