Webdunia - Bharat's app for daily news and videos

Install App

ನೆಲಕ್ಕೆ ಬಿದ್ದ ಅನ್ನವನ್ನು ಯಾವತ್ತೂ ಕಸಬರಿಕೆಯಿಂದ ಬಾಚಬೇಡಿ!

Webdunia
ಗುರುವಾರ, 23 ಜುಲೈ 2020 (14:46 IST)
ಬೆಂಗಳೂರು: ಕೆಲವೊಮ್ಮೆ ಅಕಸ್ಮತ್ತಾಗಿ ಊಟ ಮಾಡುವಾಗ ಅಥವಾ ಬಡಿಸುವಾಗ ಅನ್ನ ನೆಲಕ್ಕೆ ಚೆಲ್ಲುವ ಸಾಧ್ಯತೆಯಿರುತ್ತದೆ. ಇಂತಹ ಸಂದರ್ಭದಲ್ಲಿ ಅನ್ನವನ್ನು ಹೇಗೆ ಬಾಚಬೇಕು?


ಅನ್ನ ನೆಲಕ್ಕೆ ಬಿದ್ದರೆ ಅದನ್ನು ಬಾಚಲು ಯಾವತ್ತೂ ಕಸಬರಿಕೆ ಬಳಸಬೇಡಿ. ಬದಲಾಗಿ ಒಂದು ಬಟ್ಟೆ ಅಥವಾ ಕೈಯಿಂದ ಹೆಕ್ಕಿ ಶುಚಿಗೊಳಿಸಿ. ಕಸಬರಿಕೆ ಬಳಸುವುದು ಅನ್ನಕ್ಕೆ ಮಾಡುವ ಅವಮಾನದಂತೆ. ಹೀಗಾಗಿ ಸಾಕ್ಷಾತ್ ದೇವಿ ಸ್ವರೂಪಿಣಿಯಾದ ಅನ್ನಪೂರ್ಣೆಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments